Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು


Team Udayavani, Jul 7, 2024, 11:43 PM IST

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಹಾಗೂ ಪ್ರವಾಸಿಗರ ಮೋಜು ಮಸ್ತಿಗೆ ಕಡಿವಾಣ ಹಾಕಲು ಮೂಡಿಗೆರೆ ವ್ಯಾಪ್ತಿಯ ಹೈವೇ ಪಟ್ರೋಲ್‌ ಪೊಲೀಸರು ಗಸ್ತು ಆರಂಭಿಸಿದ್ದಾರೆ.

ಘಾಟಿಯಲ್ಲಿ ಮಳೆಯಿಂದ ಜಲಪಾತಗಳು ಮೈದುಂಬಿಕೊಂಡಿದ್ದು, ಈ ಭಾಗದಲ್ಲಿ ವಾಹನಗಳನ್ನು ರಸ್ತೆಯು ದ್ದಕ್ಕೂ ನಿಲ್ಲಿಸುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು. ಜತೆಗೆ ಘಾಟಿಯ ಅಪಾಯಕಾರಿ ತೊರೆ, ಹಳ್ಳಗಳಲ್ಲಿ ಇಳಿಯುವ ಕಲ್ಲು, ಬಂಡೆ, ತಡೆಗೋಡೆ ಏರುವ ಪ್ರವಾಸಿಗರು, ರಸ್ತೆ ಮಧ್ಯೆಯೇ ಫೋಟೋ ಕ್ಲಿಕ್ಕಿಸುವ ಮಂದಿ ಅಪಾಯವನ್ನು ಆಹ್ವಾನಿಸಿಕೊಳ್ಳುವುದು ಕೆಲವು ದಿನಗಳಿಂದ ನಡೆಯುತ್ತಿದೆ. ಈ ಬಗ್ಗೆ ಪತ್ರಿಕೆಯು ವರದಿ ಪ್ರಕಟಿಸಿತ್ತು.

ಪೊಲೀಸ್‌ ಗಸ್ತು
ಘಾಟಿಯಲ್ಲಿ ಪ್ರವಾಸಿ ಗರಿಂದ ವಾಹನ ಸವಾರರಿಗೆ ಉಂಟಾಗುವ ತೊಂದರೆ ಹಾಗೂ ಕೆಲವು ಪ್ರವಾಸಿಗರ ಎಲ್ಲೆ ಮೀರಿದ ಮೋಜು-ಮಸ್ತಿಗೆ ಕಡಿವಾಣ ಹಾಕಲು ಹೈವೇ ಪೊಲೀಸ್‌ ಪಟ್ರೋಲ್‌ ಗಸ್ತುಆರಂಭಿಸಿದೆ. ಪ್ರವಾಸಿಗರಿಗೆ ಎಚ್ಚರಿಕೆನೀಡುತ್ತಾ ಅಲ್ಲಲ್ಲಿ ವಾಹನ ನಿಲ್ಲಿಸ ದಂತೆ ಹಾಗೂ ಅಪಾಯಕಾರಿ ಸ್ಥಳಗಳಿಗೆ ಇಳಿಯದಂತೆ ಸೂಚನೆ ನೀಡಲಾಗುತ್ತಿದೆ. ಈ ವಾಹನ ಚಿಕ್ಕಮಗಳೂರು ಘಾಟಿ ವಿಭಾಗದಲ್ಲಿ ನಿರಂತರವಾಗಿ ಸುತ್ತಾಡಿ ನಿಗಾ ಇರಿಸುತ್ತಿದೆ.

ಟಾಪ್ ನ್ಯೂಸ್

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime

Sulya: ವಾರಂಟ್‌ ಆರೋಪಿ ಪರಾರಿ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.