Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


Team Udayavani, Jul 8, 2024, 12:31 AM IST

1-a-da

ಚೆನ್ನೈ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ರವಿವಾರದ ಎರಡನೇ ಟಿ20 ಪಂದ್ಯ ಮಳೆಯಿಂದ ರದ್ದುಗೊಂಡಿತು.

ಇನ್ನಿಂಗ್ಸ್‌ ಬ್ರೇಕ್‌ ವೇಳೆ ಮಳೆ ಸುರಿದ ಕಾರಣ ಆಟವನ್ನು ಮುಂದು ವರಿಸ ಲಾಗಲಿಲ್ಲ. ಪಂದ್ಯದ ಆರಂಭದ ವೇಳೆಯೂ ಮಳೆಯಿಂದ ಅಡ್ಡಿ ಯಾ ಗಿತ್ತು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ದಕ್ಷಿಣ ಆಫ್ರಿಕಾ 6 ವಿಕೆಟಿಗೆ 177 ರನ್‌ ಗಳಿಸಿತ್ತು. ಇದರಿಂದ ದಕ್ಷಿಣ ಆಫ್ರಿಕಾ 1-0 ಮುನ್ನಡೆ ಕಾಯ್ದುಕೊಂಡಿದೆ. 3ನೇ ಹಾಗೂ ನಿರ್ಣಾಯಕ ಪಂದ್ಯ ಮಂಗಳವಾರ ನಡೆಯಲಿದೆ.

ಬ್ರಿಟ್ಸ್‌ ಮತ್ತೆ ಅರ್ಧ ಶತಕ
ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ್ತಿ ತಾಜ್ಮಿನ್‌ ಬ್ರಿಟ್ಸ್‌ ಸತತ 2ನೇ ಅರ್ಧ ಶತಕದ ಮೂಲಕ ಮಿಂಚಿದರು. ಮೊದಲ ಪಂದ್ಯದಲ್ಲಿ 81 ರನ್‌ ಮಾಡಿದ್ದ ಬ್ರಿಟ್ಸ್‌, ಇಲ್ಲಿ 39 ಎಸೆತಗಳಿಂದ 52 ರನ್‌ ಬಾರಿಸಿದರು. ಇದು 6 ಬೌಂಡರಿ ಹಾಗೂ ದಕ್ಷಿಣ ಆಫ್ರಿಕಾ ಸರದಿಯ ಏಕೈಕ ಸಿಕ್ಸರನ್ನು ಒಳಗೊಂಡಿತ್ತು.

ಲಾರಾ ವೋಲ್ವಾರ್ಟ್‌ (22) ಮತ್ತು ಬ್ರಿಟ್ಸ್‌ ಬಿರುಸಿನ ಆರಂಭ ಒದಗಿಸಿದರು. ಮೊದಲ ವಿಕೆಟಿಗೆ 4.1 ಓವರ್‌ಗಳಿಂದ 43 ರನ್‌ ಒಟ್ಟುಗೂಡಿತು. ಮಧ್ಯಮ ಕ್ರಮಾಂಕದ ಆಟಗಾರ್ತಿ ಆ್ಯನೆಕ್‌ ಬಾಶ್‌ 40 ರನ್‌ ಹೊಡೆದರು (32 ಎಸೆತ, 6 ಬೌಂಡರಿ). ಇವರ ವಿಕೆಟ್‌ ಶ್ರೇಯಾಂಕಾ ಪಾಟೀಲ್‌ ಪಾಲಾಯಿತು. ಬಾಶ್‌ ಕ್ಲೀನ್‌ ಬೌಲ್ಡ್‌ ಆಗಿ ವಾಪಸಾದರು. ದೀಪ್ತಿ ಶರ್ಮ ಮತ್ತು ಪೂಜಾ ವಸ್ತ್ರಾಕರ್‌ ತಲಾ 2 ವಿಕೆಟ್‌ ಉರುಳಿಸಿದರು. ಗಾಯಾಳು ವಿಕೆಟ್‌ ಕೀಪರ್‌ ರಿಚಾ ಘೋಷ್‌ ಹೊರಗುಳಿದರು. ಉಮಾ ಛೇತ್ರಿ ಟಿ20 ಕ್ಯಾಪ್‌ ಧರಿಸಿದರು.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.