Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ
ಪರಿಸ್ಥಿತಿ ಪರಿಶೀಲಿಸಿ ಶಾಲೆಗಳೇ ರಜೆ ನೀಡಲು ಸೂಚನೆ
Team Udayavani, Jul 8, 2024, 8:18 AM IST
ಉಡುಪಿ: ನಿರಂತರ ಮಳೆಯ ಹಿನ್ನೆಲೆಯಲ್ಲಿ ಬೈಂದೂರು ತಾಲೂಕಿನ 44 ಶಾಲೆಗಳಿಗೆ ಸೋಮವಾರ (ಜು.8 ರಂದು) ರಜೆ ಘೋಷಣೆ ಮಾಡಲಾಗಿದೆ.
ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಬಂದುಹೋಗಲು ಕಷ್ಟವಾಗುವ ಕಡೆಗಳಲ್ಲಿ ರಜೆ ಘೋಷಣೆಗೂ ಸೂಚನೆ ನೀಡಿದ್ದೇವೆ. ಆಯಾ ಶಾಲಾ ಮಟ್ಟದಲ್ಲಿ ನಿರ್ಧಾರ ತೆಗೆದುಕೊಂಡು ಪಾಲಕ – ಷೋಷಕರಿಗೆ ಸೂಚನೆ ನೀಡುವುದು ಮತ್ತು ಮಕ್ಕಳ ಸುರಕ್ಷತೆಗೆ ಹಚ್ಚಿನ ಆದ್ಯತೆ ನೀಡಲು ನಿರ್ದೇಶನ ಕೊಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಿಡಿಪಿಐ ಕೆ.ಗಣಪತಿ ಉದಯವಾಣಿಗೆ ತಿಳಿಸಿದ್ದಾರೆ.
ಮುಖ್ಯಶಿಕ್ಷಕರಿಗೆ ಸೂಚನೆ:
ಎಲ್ಲ ಮುಖ್ಯ ಶಿಕ್ಷಕರು ತಮ್ಮ ಶಾಲೆಗೆ ಸಂಬಂಧಿಸಿದಂತೆ ಮಳೆ ನೆರೆ, ಕಾಲುಸಂಕ, ಇತ್ಯಾದಿ ಗಳನ್ನು ಗಮನಿಸಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಅಗತ್ಯವೆಂದು ಕಂಡು ಬಂದಲ್ಲಿ ಶಾಲೆಗೆ ರಜೆ ನೀಡುವುದು. ಹಾಗೂ ಈ ಬಗ್ಗೆ ಶಿಕ್ಷಣ ಸಂಯೋಜಕರಿಗೆ ಹಾಗೂ ಸಿಆರ್ ಪಿ ಯವರಿಗೆ ಮಾಹಿತಿ ನೀಡುವುದು. ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮುಖ್ಯ ಶಿಕ್ಷಕರಾಗಿದ್ದು, ವಿವೇಚನೆಯಿಂದ ಕರ್ತವ್ಯ ನಿರ್ವಹಿಸುವುದು.
ರಜೆ ಅಗತ್ಯವಿಲ್ಲದಿದ್ದಲ್ಲಿ, ಮಳೆಯಿಂದ ಶಾಲೆಗೆ ಬರಲು ಅನಾನುಕೂಲ ವಾಗುವ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಪೋಷಕರಿಗೆ ತಿಳಿಸುವುದು.
ಎಲ್ಲ ಅನುದಾನಿತ, ಸರಕಾರಿ ಹಾಗೂ ಅನುದಾನರಹಿತ ಶಾಲೆಗಳಿಗೆ ಅನ್ವಯಿಸುವಂತೆ ಸೂಚನೆ ನೀಡಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.