Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?


Team Udayavani, Jul 8, 2024, 11:12 AM IST

Team India: How much money is given to whom by BCCI in ₹125 crore?

ಮುಂಬೈ: ಐಸಿಸಿ ಟಿ20 ವಿಶ್ವಕಪ್ 2024 ಗೆದ್ದ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾಗೆ ಬಿಸಿಸಿಐ 125 ಕೋಟಿ ರೂ. ಗಳ ಬಹುಮಾನ ಘೋಷಣೆ ಮಾಡಿದೆ. 125 ಕೋಟಿ ರೂ ಎಲ್ಲವೂ 15 ಮಂದಿ ಆಟಗಾರರಿಗೆ ಮಾತ್ರ ಸಿಗುತ್ತಾ? ಅಥವಾ ಯಾರಿಗೆ ಎಷ್ಟು ಹಣ ಸಿಗಲಿದೆ ಎಂಬ ಕುತೂಹಲ ಅಭಿಮಾನಿಗಳಿಗೆ ಇತ್ತು. ಇದಕ್ಕೆ ಇದೀಗ ಉತ್ತರ ಸಿಕ್ಕಿದೆ.

ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಗೆ ಭಾರತ ತಂಡದ ಬಳಗವಾಗಿ 42 ಮಂದಿ ತೆರಳಿತ್ತು. 15 ಮಂದಿ ಆಟಗಾರರು, ನಾಲ್ವರು ಮೀಸಲು ಆಟಗಾರರು, ಕೋಚಿಂಗ್ ಸಿಬ್ಬಂದಿ ಹೀಗೆ ದೊಡ್ಡ ತಂಡವೇ ಟಿ20 ವಿಶ್ವಕಪ್ ಗೆ ಪ್ರಯಾಣಿಸಿತ್ತು. ಬಿಸಿಸಿಐ ಬಹುಮಾನ ರೂಪದಲ್ಲಿ ಘೋಷಿಸಿದ 125 ಕೋಟಿ ರೂ ಯಲ್ಲಿ ಎಲ್ಲರಿಗೂ ಪಾಲು ಸಿಗಲಿದೆ.

ಹಣ ಕೇವಲ ಆಟಗಾರರ ನಡುವೆ ಹಂಚಿಕೆಯಾಗುವುದಿಲ್ಲ, ಸಹಾಯಕ ಸಿಬ್ಬಂದಿ, ಮೀಸಲು ಮತ್ತು ಇತರರಿಗೆ ಸಹ ವಿತರಿಸಲಾಗುತ್ತದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ವಿಶ್ವಕಪ್ ನ ಭಾಗವಾಗಿದ್ದ 15 ಮಂದಿ ಆಟಗಾರರಿಗೆ ತಲಾ 5 ಕೋಟಿ ರೂ ಹಂಚಲಾಗುತ್ತದೆ. ಇಡೀ ಕೂಟದಲ್ಲಿ ಒಂದೇ ಒಂದು ಪಂದ್ಯವಾಡದ ಆಟಗಾರರಿಗೂ ಇಷ್ಟೇ ಮೊತ್ತದ ಹಣ ಸಿಗಲಿದೆ. ಅಲ್ಲದೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೂ 15 ಕೋಟಿ ರೂ ನೀಡಲಾಗುತ್ತದೆ ಎಂದು ವರದಿ ಹೇಳಿದೆ.

ಸಹಾಯಕ ಕೋಚ್ ಗಳಾದ ವಿಕ್ರಮ್ ರಾಥೋರ್, ಟಿ ದಿಲೀಪ್, ಪರಾಸ್ ಮಾಂಬ್ರೆ ಅವರಿಗೆ ತಲಾ 2.5 ಕೋಟಿ ರೂ ನೀಡಲಾಗುತ್ತದೆ. ತಲಾ 1 ಕೋಟಿ ರೂ ಅಜಿತ್ ಅಗರ್ಕರ್ ಸೇರಿ ಆಯ್ಕೆ ಸಮಿತಿ ಸದಸ್ಯರಿಗೆ ನೀಡಲಾಗುತ್ತದೆ.

ಸಹಾಯಕ ಸಿಬ್ಬಂದಿಗಳಲ್ಲಿ ಮೂವರು ಫಿಸಿಯೋಥೆರಪಿಸ್ಟ್‌ ಗಳು, ಮೂವರು ಥ್ರೋಡೌನ್ ಸ್ಪೆಷಲಿಸ್ಟ್ ಗಳು, ಇಬ್ಬರು ಮಸಾಜರ್ ಗಳು ಮತ್ತು ಸ್ಟ್ರೆಂತ್ ಆ್ಯಂಡ್ ಕಂಡೀಷನಿಂಗ್ ಕೋಚ್ ತಲಾ 2 ಕೋಟಿ ರೂ. ಪಡೆಯಲಿದ್ದಾರೆ.

“ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ಅವರು ಬಿಸಿಸಿಐನಿಂದ ಪಡೆಯುವ ಬಹುಮಾನದ ಮೊತ್ತದ ಬಗ್ಗೆ ತಿಳಿಸಲಾಗಿದೆ. ನಾವು ಎಲ್ಲರಿಗೂ ಇನ್ ವಾಯ್ಸ್ ಸಲ್ಲಿಸಲು ಕೇಳಿದ್ದೇವೆ” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ತಂಡದೊಂದಿಗೆ ಪ್ರಯಾಣ ಬೆಳೆಸಿದ್ದ ನಾಲ್ವರು ಮೀಸಲು ಆಟಗಾರರಿಗೂ ಬಹುಮಾನ ಮೊತ್ತ ಸಿಗಲಿದೆ. ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹಮದ್, ಆವೇಶ್ ಖಾನ್ ಅವರೊಗೆ ತಲಾ ಒಂದು ಕೋಟಿ ರೂ ಸಿಗಲಿದೆ.

ಟಾಪ್ ನ್ಯೂಸ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.