Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ


Team Udayavani, Jul 8, 2024, 2:09 PM IST

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

ಶಿವಮೊಗ್ಗ: ಹಾವೇರಿ ಬಳಿ ಭೀಕರ ಅಪಘಾತದಲ್ಲಿ 13 ಜನ ಸಾವನ್ನಪ್ಪಿದವರ ಗ್ರಾಮವಾದ ಎಮ್ಮೆಹಟ್ಟಿ ಗ್ರಾಮಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದರು.

ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿದರು. ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ಹಣ ನೀಡಿದರು.

ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಿವಣ್ಣ ದಂಪತಿ, ಒಟ್ಟು 13 ಲಕ್ಷ ಹಣ ನೀಡಿದರು.

ಗಾಯಾಳು ಅರ್ಪಿತಾಳನ್ನು ಮಾತಾನಾಡಿಸಿದ ಶಿವಣ್ಣ ಧೈರ್ಯ ತುಂಬಿದರು. ಶಿವಣ್ಣ ದಂಪತಿಗೆ ಭದ್ರಾವತಿ ಶಾಸಕ ಸಂಗಮೇಶ್ ಸಾಥ್ ನೀಡಿದರು.

ಬಳಿಕ ಮಾತನಾಡಿದ ಅವರು, ದುರ್ಘಟನೆ ನೋಡಿ ಬರುವ ಧೈರ್ಯ ಮಾಡುವ ಕಷ್ಟವಾಯ್ತು. ಒಂದು ನಿಮಿಷದಲ್ಲಿ 13 ಜನ ಸಾವನಪ್ಪಿದ್ದಾರೆ. ಸಾವಿನ ದುಃಖ ತಡೆದುಕೊಳ್ಳಲು ದೇವರು ಅವರಿಗೆ ಶಕ್ತಿ ತುಂಬಲಿ. ಮಾನಸ ಕಳೆದುಕೊಂಡಿದ್ದು ತುಂಬಾ ದೊಡ್ಟ ನಷ್ಟವಾಗಿದೆ. ಊರಿನ ಗ್ರಾಮಸ್ಥರು ಆ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಕುಟುಂಬಸ್ಥರ ನೆರವಿಗೆ ಬರಲು ಇಲ್ಲಿಗೆ ಬಂದಿದ್ದೇವೆ. ನಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಿದ್ದೇವೆ. ಇದು ಮಾತಾನಾಡುವ ಸಮಯವಲ್ಲ. ಕುಟುಂಬಸ್ಥರಿಗೆ ಸಮಾಧಾನ ಮಾಡುವುದು ಕಷ್ಟ. ಊರಿನ ಗ್ರಾಮಸ್ಥರು ಆ ಕುಟುಂಬದ ಜೊತೆ ನಿಂತಿದ್ದಾರೆ. ಇಲ್ಲಿಗೆ ಬಂದಾಗ ತುಂಬಾ ಬೇಜಾರಾಯ್ತು. ತುಂಬಾ ದುಃಖವಾಯ್ತು. ವಿಶೇಷ ಚೇತನ ಅರ್ಪಿತಾಗೆ ದೇವರು ಶಕ್ತಿ ಕೊಡಲಿ. ನಾವು ಕುಟುಂಬದ ಜೊತೆ ಇರುತ್ತೇವೆ ಎಂದರು.

ಟಾಪ್ ನ್ಯೂಸ್

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.