Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ
Team Udayavani, Jul 8, 2024, 5:51 PM IST
ದಾವಣಗೆರೆ: ಸಾಮಗ್ರಿ ಸರಬರಾಜು ಬಿಲ್ ಮಾಡಲು ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಪೌರಾಯುಕ್ತರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಸಾಮಗ್ರಿ ಸರಬರಾಜು ಗುತ್ತಿಗೆದಾರ ಕರಿಬಸಪ್ಪ ಎಂಬುವರಿಂದ ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಪೌರಾಯುಕ್ತರನ್ನು ಲೋಕಾಯುಕ್ತ ಬಸವರಾಜ್ ಐಗೂರ್ ಅವರನ್ನು ಪೊಲೀಸರು ಬಂಧಿಸಿದರು.
ಹರಿಹರ ನಗರದ ವಿದ್ಯಾನಗರದಲ್ಲಿರುವ ವಾಸವಿದ್ದ ಕೊಠಡಿಯಲ್ಲಿ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿ, ಪೌರಾಯುಕ್ತರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.