Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ
Team Udayavani, Jul 8, 2024, 11:12 PM IST
ಕುಂದಾಪುರ: ಉದ್ಯಮಿ ಸುರೇಂದ್ರ ಶೆಟ್ಟಿ ಅವರಿಗೆ ಬೆದರಿಕೆ ಹಾಕಿ, ಹಲ್ಲೆಗೆ ಯತ್ನಿಸಿ, ಕಾರಿನ ಬಾಗಿಲು ಜಖಂಗೊಳಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.
ಈ ಬಗ್ಗೆ ಪ್ರಕರಣ ದಾಖ ಲಾಗಿದ್ದು, ಸುರೇಂದ್ರ ಶೆಟ್ಟಿ ಅವರ ಪತ್ನಿಯ ಹೆಸರಿ ನಲ್ಲಿದ್ದ ಕಟ್ಟಡವೊಂದರ ಕಾಮಗಾರಿ ಯನ್ನು ವ್ಯಕ್ತಿಯೊಬ್ಬರಿಗೆ ವಹಿಸಿದ್ದು ಈ ವಿಷಯದಲ್ಲಿ ಮತ್ತೂಬ್ಬ ಉದ್ಯಮಿ ಸತೀಶ್ ಶೆಟ್ಟಿ ಅಸಮಾಧಾನ ಹೊಂದಿದ್ದರು.
ಈ ವಿಚಾರದಲ್ಲಿ ಸತೀಶ್ ಶೆಟ್ಟಿ, ಸನ್ನಿಧಿ ಶೆಟ್ಟಿ ಅವರು ಸುರೇಂದ್ರ ಶೆಟ್ಟಿ ಅವರ ಕಾರನ್ನು ಕೆಎಸ್ಸಾರ್ಟಿಸಿ ಡಿಪೊ ಬಳಿ ಅಡ್ಡಗಟ್ಟಿ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಲು ಪ್ರಯತ್ನಪಟ್ಟಿದ್ದು ಕಿಟಕಿ ತೆರೆಯದಿದ್ದಾಗ ಬಾಗಿಲು ಜಖಂ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.