ಲಯನ್ಸ್‌ ಕ್ಲಬ್‌ ನಿಂದ ಜುಲೈ 12-14: ಕುಂದಾಪುರದಲ್ಲಿ ಹಲಸು, ಕೃಷಿ ಮೇಳ

ಬೆಳಗ್ಗೆ 9 ರಿಂದ ರಾತ್ರಿ 8ರ ತನಕ ಹಲಸು ಮೇಳ, ಕೃಷಿ ಮೇಳ ಆಯೋಜಿಸಲಾಗಿದೆ.

Team Udayavani, Jul 9, 2024, 3:42 PM IST

ಲಯನ್ಸ್‌ ಕ್ಲಬ್‌ ನಿಂದ ಜುಲೈ 12-14: ಕುಂದಾಪುರದಲ್ಲಿ ಹಲಸು, ಕೃಷಿ ಮೇಳ

ಕುಂದಾಪುರ: ಲಯನ್ಸ್‌ ಕ್ಲಬ್‌ ಕುಂದಾಪುರ ಕ್ರೌನ್‌ ವತಿಯಿಂದ ಹಲಸು ಮತ್ತು ಕೃಷಿ ಮೇಳ ಜು.12ರಿಂದ ಜು.14ರವರೆಗೆ ಆಯೋಜಿಸಲಾಗಿದೆ ಎಂದು ಲಯನ್ಸ್‌ ಕ್ಲಬ್‌ ಕುಂದಾಪುರ ಕ್ರೌನ್‌ ಅಧ್ಯಕ್ಷ ಜನನಿ ದಿನಕರ ಶೆಟ್ಟಿ ಹೇಳಿದರು.

ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ದೃಷ್ಟಿಯಿಂದ ಹಾಗೂ ಸಣ್ಣ ಸಣ್ಣ ಕೃಷಿ ಮತ್ತು ಗೃಹ ಕೈಗಾರಿಕೆ ಉತ್ಪನ್ನ ತಯಾರಿಸುವ ಮತ್ತು ಮಾರಾಟ ಮಾಡುವವರಿಗೆ ಒಂದೇ ಸೂರಿನಡಿ, ಕೃಷಿ ಉತ್ಪನ್ನ ಹಾಗೂ ಹಲಸಿನ ಮತ್ತು ಮಾವಿನ ವಿಶೇಷ ಆಹಾರ ಹಾಗೂ ಕೃಷಿ ಯಂತ್ರೋಪಕರಣ ಮತ್ತು ಸಾವಯವ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಆಯೋಜಿಸಲಾಗಿದೆ ಎಂದರು.

ಲಯನ್ಸ್‌ ಕ್ಲಬ್‌ ಕುಂದಾಪುರ ಕ್ರೌನ್‌ ಸ್ಥಾಪಕಾಧ್ಯಕ್ಷ ಕಿರಣ್‌ ಕುಂದಾಪುರ, ಕೃಷಿ ಮೇಳದ ವಿಶೇಷ ಕುರಿತು ಮಾಹಿತಿ ನೀಡಿ, ತೋಟಗಾರಿಕಾ ಇಲಾಖೆ, ಅರಣ್ಯ ಇಲಾಖೆ, ಕೃಷಿ ಇಲಾಖೆ, ಹಲೊ ಗೆಳೆಯರು ನಂದಿಬೆಟ್ಟು ಇವರ ಸಹಯೋಗದೊಂದಿಗೆ ಕುಂದಾಪುರ ನಗರದಲ್ಲಿ ನೆಹರು ಮೈದಾನದಲ್ಲಿ ಪ್ರಥಮ ಬಾರಿಗೆ ಹಲಸು ಹಾಗೂ ಕೃಷಿ ಮೇಳ ಆಯೋಜಿಸಲಾಗಿದೆ.

ಜು.12ರಿಂದ ಜು.14 ರವಿವಾರದ ತನಕ ಬೆಳಗ್ಗೆ 9 ರಿಂದ ರಾತ್ರಿ 8ರ ತನಕ ಹಲಸು ಮೇಳ, ಕೃಷಿ ಮೇಳ ಆಯೋಜಿಸಲಾಗಿದೆ. ಹಲಸಿನ ವಿವಿಧ ತಾಜಾ ತಿಂಡಿಗಳು ಹಲಸಿನ ಹಾಗೂ ವಿವಿಧ ಜಾತಿಯ ಹಣ್ಣಿನ ಗಿಡಗಳು, ಹೂವಿನ ಗಿಡಗಳು, ತರಕಾರಿ ಬೀಜಗಳು, ಸಾವಯವ ಗೊಬ್ಬರ, ಇಳಕಲ್‌ ಸೀರೆ, ಆಯುರ್ವೇದಿಕ್‌ ವಸ್ತುಗಳು, ಸಾವಯವ ಗೊಬ್ಬರ ಸಾವಯವ ಉತ್ಪನ್ನಗಳು ಇರಲಿವೆ ಎಂದರು.

ಲಯನ್ಸ್‌ ಕಾರ್ಯದರ್ಶಿ ಶ್ರೀಧರ ಮರವಂತೆ, ಅತ್ಯಾಧುನಿಕ ಯಂತ್ರೋಪಕರಣ ಮತ್ತು ಕೃಷಿ ಸಲಕರಣೆ, ಎಲ್ಲ ಬಗೆಯ ಹಣ್ಣಿನ ಹಾಗೂ ಹೂವಿನ ಗಿಡಗಳು ಮತ್ತು ಅಡಿಕೆ ಗಿಡಗಳು, ಖಾದಿ ಮತ್ತು ಕೈಮಗ್ಗದ ಬಟ್ಟೆಗಳು, ಆಯುರ್ವೇದ ಉತ್ಪನ್ನಗಳು, ಕೋಶಾಧಿಕಾರಿ ಜಗದೀಶ್‌ ವಾಸುದೇವ್‌, ಮೂರು ದಿನಗಳಲ್ಲಿ 40 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಂಸದರು, ಶಾಸಕರು, ಸಹಾಯಕ ಕಮಿಷನರ್‌ ಭಾಗ ವಹಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

7

Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Thief

Kundapura: ಸರಕಾರಿ ಕಾಲೇಜಿನ ಎನ್‌ವಿಆರ್‌ ಕೆಮರಾ ಕಳವು

Koteshwara: ಸಂಭ್ರಮದ ಕೊಡಿಹಬ್ಬ…

Koteshwara: ಸಂಭ್ರಮದ ಕೊಡಿಹಬ್ಬ…

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.