ಲಯನ್ಸ್‌ ಕ್ಲಬ್‌ ನಿಂದ ಜುಲೈ 12-14: ಕುಂದಾಪುರದಲ್ಲಿ ಹಲಸು, ಕೃಷಿ ಮೇಳ

ಬೆಳಗ್ಗೆ 9 ರಿಂದ ರಾತ್ರಿ 8ರ ತನಕ ಹಲಸು ಮೇಳ, ಕೃಷಿ ಮೇಳ ಆಯೋಜಿಸಲಾಗಿದೆ.

Team Udayavani, Jul 9, 2024, 3:42 PM IST

ಲಯನ್ಸ್‌ ಕ್ಲಬ್‌ ನಿಂದ ಜುಲೈ 12-14: ಕುಂದಾಪುರದಲ್ಲಿ ಹಲಸು, ಕೃಷಿ ಮೇಳ

ಕುಂದಾಪುರ: ಲಯನ್ಸ್‌ ಕ್ಲಬ್‌ ಕುಂದಾಪುರ ಕ್ರೌನ್‌ ವತಿಯಿಂದ ಹಲಸು ಮತ್ತು ಕೃಷಿ ಮೇಳ ಜು.12ರಿಂದ ಜು.14ರವರೆಗೆ ಆಯೋಜಿಸಲಾಗಿದೆ ಎಂದು ಲಯನ್ಸ್‌ ಕ್ಲಬ್‌ ಕುಂದಾಪುರ ಕ್ರೌನ್‌ ಅಧ್ಯಕ್ಷ ಜನನಿ ದಿನಕರ ಶೆಟ್ಟಿ ಹೇಳಿದರು.

ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ದೃಷ್ಟಿಯಿಂದ ಹಾಗೂ ಸಣ್ಣ ಸಣ್ಣ ಕೃಷಿ ಮತ್ತು ಗೃಹ ಕೈಗಾರಿಕೆ ಉತ್ಪನ್ನ ತಯಾರಿಸುವ ಮತ್ತು ಮಾರಾಟ ಮಾಡುವವರಿಗೆ ಒಂದೇ ಸೂರಿನಡಿ, ಕೃಷಿ ಉತ್ಪನ್ನ ಹಾಗೂ ಹಲಸಿನ ಮತ್ತು ಮಾವಿನ ವಿಶೇಷ ಆಹಾರ ಹಾಗೂ ಕೃಷಿ ಯಂತ್ರೋಪಕರಣ ಮತ್ತು ಸಾವಯವ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಆಯೋಜಿಸಲಾಗಿದೆ ಎಂದರು.

ಲಯನ್ಸ್‌ ಕ್ಲಬ್‌ ಕುಂದಾಪುರ ಕ್ರೌನ್‌ ಸ್ಥಾಪಕಾಧ್ಯಕ್ಷ ಕಿರಣ್‌ ಕುಂದಾಪುರ, ಕೃಷಿ ಮೇಳದ ವಿಶೇಷ ಕುರಿತು ಮಾಹಿತಿ ನೀಡಿ, ತೋಟಗಾರಿಕಾ ಇಲಾಖೆ, ಅರಣ್ಯ ಇಲಾಖೆ, ಕೃಷಿ ಇಲಾಖೆ, ಹಲೊ ಗೆಳೆಯರು ನಂದಿಬೆಟ್ಟು ಇವರ ಸಹಯೋಗದೊಂದಿಗೆ ಕುಂದಾಪುರ ನಗರದಲ್ಲಿ ನೆಹರು ಮೈದಾನದಲ್ಲಿ ಪ್ರಥಮ ಬಾರಿಗೆ ಹಲಸು ಹಾಗೂ ಕೃಷಿ ಮೇಳ ಆಯೋಜಿಸಲಾಗಿದೆ.

ಜು.12ರಿಂದ ಜು.14 ರವಿವಾರದ ತನಕ ಬೆಳಗ್ಗೆ 9 ರಿಂದ ರಾತ್ರಿ 8ರ ತನಕ ಹಲಸು ಮೇಳ, ಕೃಷಿ ಮೇಳ ಆಯೋಜಿಸಲಾಗಿದೆ. ಹಲಸಿನ ವಿವಿಧ ತಾಜಾ ತಿಂಡಿಗಳು ಹಲಸಿನ ಹಾಗೂ ವಿವಿಧ ಜಾತಿಯ ಹಣ್ಣಿನ ಗಿಡಗಳು, ಹೂವಿನ ಗಿಡಗಳು, ತರಕಾರಿ ಬೀಜಗಳು, ಸಾವಯವ ಗೊಬ್ಬರ, ಇಳಕಲ್‌ ಸೀರೆ, ಆಯುರ್ವೇದಿಕ್‌ ವಸ್ತುಗಳು, ಸಾವಯವ ಗೊಬ್ಬರ ಸಾವಯವ ಉತ್ಪನ್ನಗಳು ಇರಲಿವೆ ಎಂದರು.

ಲಯನ್ಸ್‌ ಕಾರ್ಯದರ್ಶಿ ಶ್ರೀಧರ ಮರವಂತೆ, ಅತ್ಯಾಧುನಿಕ ಯಂತ್ರೋಪಕರಣ ಮತ್ತು ಕೃಷಿ ಸಲಕರಣೆ, ಎಲ್ಲ ಬಗೆಯ ಹಣ್ಣಿನ ಹಾಗೂ ಹೂವಿನ ಗಿಡಗಳು ಮತ್ತು ಅಡಿಕೆ ಗಿಡಗಳು, ಖಾದಿ ಮತ್ತು ಕೈಮಗ್ಗದ ಬಟ್ಟೆಗಳು, ಆಯುರ್ವೇದ ಉತ್ಪನ್ನಗಳು, ಕೋಶಾಧಿಕಾರಿ ಜಗದೀಶ್‌ ವಾಸುದೇವ್‌, ಮೂರು ದಿನಗಳಲ್ಲಿ 40 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಂಸದರು, ಶಾಸಕರು, ಸಹಾಯಕ ಕಮಿಷನರ್‌ ಭಾಗ ವಹಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Kundapura: ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.