Davanagere ಕಳವಾಗಿದ್ದ ಅಲಿ ದೇವರ ಮೂರ್ತಿ ಪತ್ತೆ
Team Udayavani, Jul 9, 2024, 9:13 PM IST
ದಾವಣಗೆರೆ: ಸಮೀಪದ ಹಳೇ ಕುಂದುವಾಡದಲ್ಲಿ ಒಂದು ವಾರದ ಹಿಂದೆ ಕಳವಾಗಿದ್ದಂತಹ ಅಲಿ ದೇವರು (ಮೊಹರಂನಲ್ಲಿ ಆರಾಧಿಸುವ ದೇವರ ಪ್ರತಿಮೆ, ಇತರೆ) ಮಂಗಳವಾರ ಪತ್ತೆಯಾಗಿವೆ.
ಹಳೇ ಕುಂದುವಾಡದಲ್ಲಿರುವ ಮಸೀದಿಯ ಬಾಗಿಲು ಒಡೆದು, ಅಲಿ ದೇವರನ್ನ ಕಳ್ಳರು ಕದ್ದೊಯ್ದಿದ್ದರು. ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮೊಹರಂನಲ್ಲಿ ಪೂಜಿಸುವಂತಹ ದೇವರ ಮೂರ್ತಿಗಳ ಕಳವಿನ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿದ್ದರಿಂದ ಕದ್ದಿದ್ದ ದೇವರನ್ನ ಬಿಸಾಡಿದ್ದರು. ಅಲ್ಲದೆ ಸಂಶಯ ಬಾರದಂತೆ ದೇವರ ಮೇಲೆ ಕಾರದ ಪುಡಿ ಚೆಲ್ಲಲಾಗಿತ್ತು. ಅಲಿ ದೇವರ ಮೂರ್ತಿಗಳ ರಸ್ತೆ ಬದಿಯಲ್ಲಿ ಪತ್ತೆಯಾದ ಸುದ್ದಿ ತಿಳಿದ ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮುಂದಿನ ವಾರ ಮೊಹರಂ ಹಬ್ಬ ಹಿನ್ನಲೆ ದೇವರು ಗಳನ್ನ ಸಮಾಜದ ಮುಖಂಡರಿಗೆ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.