Sri Lanka tour ರೋಹಿತ್, ಕೊಹ್ಲಿ ಅಲಭ್ಯ: ಹಾರ್ದಿಕ್ ಹೆಗಲಿಗೆ ತಂಡದ ನಾಯಕತ್ವ?
Team Udayavani, Jul 10, 2024, 7:05 AM IST
ಮುಂಬೈ: ಶ್ರೀಲಂಕಾಕ್ಕೆ ಪ್ರವಾಸ ತೆರಳಲಿರುವ ಭಾರತ ಕ್ರಿಕೆಟ್ ತಂಡ ಅಲ್ಲಿ, ಜು.27ರಿಂದ 3 ಪಂದ್ಯಗಳ ಟಿ20 ಮತ್ತು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಆದರೆ ಈ ಸರಣಿಗೆ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಲಭ್ಯರಾಗುವ ಸಾಧ್ಯತೆಯಿದೆ.
ಹೀಗಾಗಿ ತಂಡದ ನಾಯಕತ್ವದ ಜವಾಬ್ದಾರಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅಥವಾ ಬ್ಯಾಟರ್, ಕನ್ನಡಿಗ ಕೆ.ಎಲ್.ರಾಹುಲ್ ಹೆಗಲೇರುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ.
ಮೂಲಗಳ ಪ್ರಕಾರ, ರೋಹಿತ್ ಮತ್ತು ಕೊಹ್ಲಿ ಇಬ್ಬರೂ ಟೆಸ್ಟ್ ಕ್ರಿಕೆಟ್ಗೆ ಹೆಚ್ಚು ಆದ್ಯತೆ ನೀಡಲು ಬಯಸಿದ್ದಾರೆ. ಇದರ ಜೊತೆಗೆ ಕೆಲವು ಸಮಯ ವಿಶ್ರಾಂತಿ ಬಯಸಿರುವ ಇಬ್ಬರೂ, ಶ್ರೀಲಂಕಾ ಪ್ರವಾಸ ಸರಣಿಯಲ್ಲಿ ಆಡುತ್ತಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ
International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
ENGvsAUS: ಏಕದಿನ ಸರಣಿಗೂ ಬಟ್ಲರ್ ಅಲಭ್ಯ; ಎಸ್ಆರ್ಎಚ್ ಆಟಗಾರನಿಗೆ ನಾಯಕತ್ವ
B–G Trophy: ಈತನೇ ಭಾರತದ ಮುಂದಿನ ಸೂಪರ್ ಸ್ಟಾರ್ ಎಂದ ಸ್ಟೀವ್ ಸ್ಮಿತ್, ಸ್ಟಾರ್ಕ್
Asian Champions Trophy ಸೆಮಿಫೈನಲ್ : ಕೊರಿಯಾ ವಿರುದ್ಧ ಭಾರತ ಫೇವರಿಟ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.