ಕಳೆದ ವಿತ್ತ ವರ್ಷದಲ್ಲಿ 4.7 ಕೋಟಿ ಉದ್ಯೋಗಗಳು ಸೃಷ್ಟಿ: ಆರ್‌ಬಿಐ


Team Udayavani, Jul 9, 2024, 11:27 PM IST

4.7 crore jobs created in last financial year: RBI

ಮುಂಬಯಿ: 2023-24ನೇ ಹಣಕಾಸು ವರ್ಷದಲ್ಲಿ ಭಾರತದಲ್ಲಿ 4.7 ಕೋಟಿ ಉದ್ಯೋಗ ಸೃಷ್ಟಿಯಾಗಿದ್ದು, ಆರ್ಥಿಕತೆಗೆ ಕೊಡುಗೆ ನೀಡುತ್ತಿರುವ 27 ಕ್ಷೇತ್ರಗಳಲ್ಲಿರುವ ಉದ್ಯೋಗಿಗಳ ಸಂಖ್ಯೆ 64.33 ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ತಿಳಿಸಿದೆ. 2023ರ ಮಾರ್ಚ್‌ ಅಂತ್ಯದಲ್ಲಿ ಉದ್ಯೋಗಿಗಳ ಸಂಖ್ಯೆ 59.67 ಕೋಟಿಗಳಾಗಿತ್ತು.  ಅಲ್ಲದೇ, 2023-24ರಲ್ಲಿ ಉದ್ಯೋಗದಲ್ಲಿನ ವಾರ್ಷಿಕ ಪ್ರಗತಿಯು ಶೇ.6ರಷ್ಟಾಗಿದ್ದರೆ, ವರ್ಷದ ಹಿಂದೆ ಈ ಪ್ರಮಾಣ ಶೇ.3.2ಆಗಿತ್ತು. ಇನ್ನು ಉದ್ಯೋಗಿಗಳ ಸಂಖ್ಯೆ ಕೂಡ ಕಳೆದ 5 ವರ್ಷಗಳಲ್ಲಿ ಹೆಚ್ಚಳವಾಗಿದೆ ಎಂದು ಆರ್‌ಬಿಐ ತಿಳಿಸಿದೆ.

ನಿರುದ್ಯೋಗ ಹೆಚ್ಚಳ: ಸರಕಾರಕ್ಕೆ ಖರ್ಗೆ ಚಾಟಿ

“ಯುವ ಜನತೆಯನ್ನು ನಿರುದ್ಯೋಗಿಗಳನ್ನಾಗಿ ಇರಿಸುವುದೇ ಮೋದಿ ಸರಕಾರದ ಧ್ಯೇಯ’ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ನಿರುದ್ಯೋಗ ಹೆಚ್ಚಳ  ಬಗ್ಗೆ ಈಗ ಸರಕಾರಿ ದತ್ತಾಂಶಗಳೇ ಇದನ್ನು ಬಹಿರಂಗ ಪಡಿಸಿವೆ ಇಪಿಎಫ್ಒ ಪ್ರಕಾರವೂ  2023ರಲ್ಲಿ ಶೇ.10 ಉದ್ಯೋಗ ಇಳಿಕೆಯಾಗಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

5-flipcart

The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.