Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

ರಾಮನಗರ ಜಿಲ್ಲೆ ಮಾಡಿದ್ದ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ?

Team Udayavani, Jul 10, 2024, 7:50 AM IST

HD-Kumaraswamy

ರಾಮನಗರ: ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಇವರು ಈಗ ಜಿಲ್ಲೆಯ ಹೆಸರು ಬದಲಾವಣೆ ಮಾಡಬಹುದು, ಮತ್ತೆ ನಾನು ರಾಜ್ಯದಲ್ಲಿ ಅಧಿ ಕಾರಕ್ಕೆ ಬಂದೇ ಬರುತ್ತೇನೆ. ಆಗ ಇವರು ಇಟ್ಟಿರುವ ಹೆಸರನ್ನು ಕಿತ್ತೆಸೆಯುತ್ತೇನೆಂದು ತಿಳಿಸಿದ್ದಾರೆ.

ರಾಮನಗರ ಜಿಲ್ಲೆ ಮಾಡಿದ್ದ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ? ರಾಮನ ಹೆಸರು ಇರುವುದು ಒಂದು ಭಾಗ. ಈ ಜಿಲ್ಲೆಗೆ ತನ್ನದೇ ಆದ ಇತಿಹಾಸ ಇದೆ. ಪುರಾಣ ಐತಿಹ್ಯವಿದೆ. ಈ ಹೆಸರಲ್ಲಿ ರಾಮನ ಹೆಸರು ಇದೆ. ರಾಮದೇವರಿಗೆ ಇವರು ಅಪಚಾರ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಏನಾಯ್ತು: ನಿಖಿಲ್‌ ಪ್ರಶ್ನೆ
ಗ್ರೇಟರ್‌ ಬೆಂಗಳೂರು ಮಾಡುತ್ತೇವೆ, ಬೆಂಗಳೂರನ್ನು ಆ ರೀತಿ ಮಾಡುತ್ತೇವೆ. ಈ ರೀತಿ ಮಾಡುತ್ತೇವೆ ಎಂದರಲ್ಲ, ಅದು ಏನಾಯ್ತು ಎಂದು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಹೆಸರಿಡುವ ಡಿ.ಕೆ. ಶಿವಕುಮಾರ್‌ ಕ್ರಮದ ಬಗ್ಗೆ ಜೆಡಿಎಸ್‌ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರಶ್ನಿಸಿದರು. ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಹಣ ದೋಚುತ್ತಿದ್ದಾರೆ. ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂಬುದು ಎಲ್ಲರಿಗೂ ಸ್ಪಷ್ಟವಾಗಿ ತಿಳಿದಿದೆ ಎಂದರು.

ರಾಮನ ಹೆಸರೇ ಇವರಿಗಾಗದು: ಡಾ. ಅಶ್ವತ್ಥನಾರಾಯಣ
ರಾಮನಗರ ಜಿಲ್ಲೆಯಲ್ಲಿ ರಾಮ ಇದ್ದಾನೆ ಎಂಬ ಕಾರಣಕ್ಕೆ ಕಾಂಗ್ರೆಸ್‌ನವರು ಹೆಸರು ಬದಲಾಯಿಸುತ್ತಿದ್ದಾರೆ. ಇವರದು ತುಷ್ಟೀಕರಣ ರಾಜಕಾರಣ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿದ್ದಾರೆ.
ಯಾವುದೇ ಕಾರಣಕ್ಕೂ ಇವರು ರಾಮನ ಹೆಸರು ಸಹಿಸಿಕೊಳ್ಳುವುದಿಲ್ಲ. ಅದೇ ಕಾರಣಕ್ಕೆ ಜಿಲ್ಲೆಯ ಹೆಸರು ಬದಲಿಸಲು ಕಾಂಗ್ರೆಸ್‌ ಪ್ರಯತ್ನ ನಡೆಸಿದೆ. ನಿಮ್ಮ ತುಷ್ಟೀಕರಣ ರಾಜಕಾರಣವನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದಿದ್ದಾರೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.