Lokayukta Raid: ಅಕ್ರಮ ಆಸ್ತಿ ಗಳಿಕೆ; ದಾವಣಗೆರೆಯ 8 ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ
Team Udayavani, Jul 11, 2024, 10:06 AM IST
ದಾವಣಗೆರೆ: ಕೆಪಿಟಿಸಿಇಎಲ್ ಇಇ ಡಿ.ಎಚ್. ಉಮೇಶ್, ಎಎಇಇ ಪ್ರಭಾಕರ್ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಬಗ್ಗೆ ದೂರುದಾರರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಒಟ್ಟು ಎಂಟು ಕಡೆ ದಾವಣಗೆರೆ ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆದಿದೆ.
ದಾವಣಗೆರೆಯಲ್ಲಿರುವ ಉಮೇಶ್ ಅವರ ಭವ್ಯ ಬಂಗಲೆ, ದಾವಣಗೆರೆ ನಗರದ ಎರಡನೇ ಹಂತದ ಶಿವಕುಮಾರಸ್ವಾಮಿ ಬಡಾವಣೆ, ಹಂತದಲ್ಲಿರುವ ಮನೆ, ಲೋಕಾಯುಕ್ತ ಪಿಐಎಚ್.ಎಸ್. ರಾಷ್ಟ್ರಪತಿ ಆವರಗೆರೆಯಲ್ಲಿರುವ ಹೊಸ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ ಲೋಕಾಯುಕ್ತ ಪಿಐ ಸಂಗಮೇಶ್ ದಾವಣಗೆರೆ ನಗರದಲ್ಲಿರುವ ಕೆಐಎಡಿಬಿ ಉಗ್ರಾಣದ ಮೇಲೆ ದಾಳಿ ನಡೆಸಿದ್ದಾರೆ.
ದಾವಣಗೆರೆ ಬೆಸ್ಕಾಂ ವಿಜಿಲೆನ್ಸ್ ಅಧಿಕಾರಿ ಎಇಇ ಪ್ರಭಾಕರ್ ಮನೆಯ ಮೇಲೂ ದಾಳಿ ನಡೆಸಲಾಗಿದೆ. ದಾವಣಗೆರೆ ಡಿಎಸ್ಪಿ ಕಲಾವತಿ ಗದಗ ಪಿಐ ಪುರುಷತ್ತೋಮ ದಾವಣಗೆರೆ ನಗರದ ಎಂಸಿಸಿ ಎ ಬ್ಲಾಕ್ ನಲ್ಲಿರುವ 13 ಮೇನ್ ನಲ್ಲಿರುವ ವಾಸದ ಮನೆ, ಹಾವೇರಿ ಡಿಎಸ್ಪಿ ಬಿ.ಪಿ.ಚಂದ್ರಶೇಖರ್ ದಾವಣಗೆರೆ ನಗರದ ತರಳಬಾಳು ಬಡಾವಣೆಯಲ್ಲಿರುವ ಮಾವನ ಮನೆ ಬಳ್ಳಾರಿ ಲೋಕಾಯುಕ್ತ ಮಹಮ್ಮದ್ ರಫೀಕ್ ದಾವಣಗೆರೆ ಬೆಸ್ಕಾಂ ವಿಜಿಲೆನ್ಸ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.