Koppala; ನೆಕ್ಕಂಟಿ ನಾಗರಾಜ ನನ್ನ ಸ್ನೇಹಿತ, ಆದರೆ….: ಬಸವರಾಜ ದಡೆಸಗೂರು


Team Udayavani, Jul 11, 2024, 12:29 PM IST

ನೆಕ್ಕಂಟಿ ನಾಗರಾಜ ನನ್ನ ಸ್ನೇಹಿತ, ಆದರೆ….: ಬಸವರಾಜ ದಡೆಸಗೂರು

ಕೊಪ್ಪಳ: ನೆಕ್ಕಂಟಿ ನಾಗರಾಜ ಇದರಲ್ಲಿ ಅಮಾಯಕ. ಆತನು ಅಧಿಕಾರಿಯಲ್ಲ, ಯಾವುದೇ ಸಚಿವರ ಪಿಎ ಅಲ್ಲ. ಆತ ಸಾಮಾನ್ಯ ವ್ಯಕ್ತಿ ಅಷ್ಟೇ. ಯಾವುದೇ ಸ್ಥಾನಮಾನವೂ ಆತನಿಗೆ ಇಲ್ಲ. ಆದರೂ ಆತನನ್ನು ಬಂಧಿಸಿದ್ದಾರೆ, ಈ ಪ್ರಕರಣ ತನಿಖೆಯಲ್ಲಿದೆ. ಆತನ ಬಗ್ಗೆ ನಾನು ಸಾಪ್ಟ್ ಎಂದೇನೂ ಇಲ್ಲ. ಆತನು ಆರೋಪಿ ಅಷ್ಟೇ ಅಪರಾಧಿ ಅಲ್ಲ. ತನಿಖೆ ನಡೆಯಲಿ ಸತ್ಯಾಸತ್ಯತೆ ಹೊರ ಬರುತ್ತದೆ ಎಂದು ಮಾಜಿ ಶಾಸಕ ಬಸವರಾಜ ದಡೆಸಗೂರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಕ್ಕಂಟಿ ನಾಗರಾಜ ನನ್ನ ಸ್ನೇಹಿತ, ಸಚಿವ ಶಿವರಾಜ ತಂಗಡಗಿಗೂ ಸ್ನೇಹಿತ. ಆತನು ನಾಗೇಂದ್ರನಿಗೂ ಸ್ನೇಹಿತ. ಎಲ್ಲ ನಾಯಕರೊಂದಿಗೂ ಆತನು ಒಡನಾಟ ಇದೆ ಎಂದರು.

ಅಧಿಕಾರಿಗಳ ವರ್ಗಾವಣೆ ದಂಧೆ ವಿಚಾರವಾಗಿ ಮಾತನಾಡಿ, ಈ ಸರ್ಕಾರದಲ್ಲಿ ಪ್ರತಿ 11 ತಿಂಗಳು ಅಧಿಕಾರಿಗಳ ವರದಿ ಪಡೆದು ವರ್ಗಾವಣೆ ಮಾಡಲಾಗುತ್ತಿದೆ. ನಮ್ಮ ಸರ್ಕಾರದಲ್ಲಿ ಇಂಹ ವ್ಯವಸ್ಥೆ ಇರಲಿಲ್ಲ. ಕನಿಷ್ಟ ಎರಡು ವರ್ಷ ಅಧಿಕಾರಿಗಳು ಇರುತ್ತಿದ್ದರು. ಕೊಪ್ಪಳ ಎಸ್ಪಿ ವರ್ಗಾವಣೆಗೆ ಮೂವರು ಶಾಸಕರು ತಡೆ ಮಾಡಿದರೆ ಜಿಲ್ಲಾ ಮಂತ್ರಿ ಶಿವರಾಜ ತಂಗಡಗಿ ವರ್ಗಾವಣೆ ಮಾಡಿಸಿದ್ದಾರೆ. ಈಗಿನ ಮಂತ್ರಿಯು ವರ್ಗಾವಣೆ ದಂಧೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ನಾನು ಕ್ಲೀನ್ ಎನ್ನುತ್ತಾರೆ. ಆದರೆ ಹಿಂದಿನ ಬಾಗಿಲಿಂದ ಎಲ್ಲ ಮಂತ್ರಿಯಿಂದ ಹಣ ಪಡೆಯುತ್ತಿದ್ದಾರೆ. ಸಿಎಂ ಶಿವರಾಜ ತಂಗಡಗಿಗೆ 11 ನಿಗಮಗಳ ಹೊಣೆ ಕೊಟ್ಟಿದ್ದಾರೆ. ಸಚಿವರ ಗಮನಕ್ಕೆ ಸಿಎಂ ಗಮನಕ್ಕೆ ಬಾರದೇ ಇವೆಲ್ಲ ನೆಡೆಯಲ್ಲ ಎಂದರು.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.