‘Badminton ಬದಲು ಟೆನಿಸ್‌ ಆಡಿದ್ದರೆ ಹೆಚ್ಚಿನ ಯಶಸ್ಸು’: ಸೈನಾ ನೆಹ್ವಾಲ್‌


Team Udayavani, Jul 12, 2024, 6:15 AM IST

1-aaaee-1

ಹೊಸದಿಲ್ಲಿ: ಬ್ಯಾಡ್ಮಿಂಟ ನ್‌ಗೆ ಬದಲು ಟೆನಿಸ್‌ ಆಡಿದ್ದರೆ ನನಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗುತ್ತಿತ್ತು ಎಂದು ಖ್ಯಾತ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ “ಅವಳ ಕಥೆ-ನನ್ನ ಕಥೆ’ ಉಪನ್ಯಾಸ ಸರಣಿಯಲ್ಲಿ ಅವರು ಗುರುವಾರ ಮಾತನಾಡಿದರು.

ನನ್ನನ್ನು ಹೆತ್ತವರು ಬ್ಯಾಡ್ಮಿಂಟನ್‌ಗೆ ಬದಲಾಗಿ ಟೆನಿಸ್‌ಗೆ ಸೇರಿಸುತ್ತಿದ್ದರೆ ಚೆನ್ನಾಗಿರುತ್ತಿತ್ತು ಎಂದು ಕೆಲವೊಮ್ಮೆ ನನಗೆ ಅನ್ನಿಸುತ್ತಿದೆ. ಆಗ ನನ್ನ ಬಳಿ ಹೆಚ್ಚು ಹಣ ಇರುತ್ತಿತ್ತು, ಹೆಚ್ಚು ಶಕ್ತಿ ಇರುತ್ತಿತ್ತು, ನಾನು ಬ್ಯಾಡ್ಮಿಂಟನ್‌ಗಿಂತ ಟೆನಿಸ್‌ನಲ್ಲಿ ಹೆಚ್ಚು ಯಶಸ್ವಿಯಾಗುತ್ತಿದ್ದೆ ಎಂದು ಸೈನಾ ಹೇಳಿದ್ದಾರೆ.

“ಅವಳ ಕಥೆ-ನನ್ನ ಕಥೆ’ ಸರಣಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಳ ಕಥೆ-ನನ್ನ ಕಥೆ (ಹರ್‌ ಸ್ಟೋರಿ – ಮೈ ಸ್ಟೋರಿ) ಉಪ ನ್ಯಾಸ ಸರಣಿಯನ್ನು ಆರಂಭಿಸಿದ್ದಾರೆ. ಪದ್ಮ ಪ್ರಶಸ್ತಿ ಪುರಸ್ಕೃತ‌ ಎಲ್ಲ ಮಹಿಳಾ ಸಾಧಕರು ತಮ್ಮ ಕಥೆಗಳನ್ನು ಉಪನ್ಯಾಸದ ರೂಪದಲ್ಲಿ ಹೇಳಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tennis

US Open;ಅಮೆರಿಕದ ಟೇಲರ್‌ ಫ್ರಿಟ್ಜ್ ಗೆ ಸೋಲು:ಸಿನ್ನರ್‌ ಯುಎಸ್‌ ಚಾಂಪಿಯನ್‌

1-slk

3rd Test: ಶ್ರೀಲಂಕಾಕ್ಕೆ 8 ವಿಕೆಟ್‌ ಜಯ: ಇಂಗ್ಲೆಂಡಿಗೆ 2-1 ಟೆಸ್ಟ್‌  ಸರಣಿ

Foot ball

Football; ಭಾರತಕ್ಕೆ ಸೋಲು: ಸಿರಿಯಾಕ್ಕೆ ಪ್ರಶಸ್ತಿ

Pak 2

Pakistan ಆ್ಯತ್ಲೀಟ್‌ಗಳಿಗೆ ಭಾರತೀಯ ರಾಯಭಾರ ಕಚೇರಿಯಿಂದ ವೀಸಾ

1-reee

New Zealand-Afghanistan ಏಕೈಕ ಟೆಸ್ಟ್‌ : ಹೊರ ಮೈದಾನ ಒದ್ದೆ; ನಡೆಯದ ಆಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.