Record; ಸಂಗಾತಿ ಹುಡುಕಾಟಕ್ಕಾಗಿ ಸಿಂಹಗಳ ಈಜು

1.3 ಕಿ.ಮೀ. ಈಜಿ ನದಿ ದಾಟಿದ ಲಯನ್‌ ಬದ್ರರ್ಸ್‌!

Team Udayavani, Jul 12, 2024, 6:40 AM IST

1-aa-simha

ಹೊಸದಿಲ್ಲಿ: ಪ್ರೇಯಸಿಯನ್ನು ಕಾಣಲು ಪ್ರೇಮಿಯೊಬ್ಬ ಸಪ್ತ ಸಾಗರವನ್ನೂ ದಾಟಿದ್ದನೆಂಬ ಕಥೆ ಕೇಳಿದ್ದೆವಲ್ಲಾ? ಆ ಕಥೆಯನ್ನು ದಕ್ಷಿಣ ಆಫ್ರಿಕಾದ ಸಿಂಹಗಳು ಎರಡು ನಿಜಗಾಥೆಯನ್ನಾಗಿಸಿವೆ. ಪ್ರೇಯಸಿ ಸಿಂಹಿಣಿಯ ಹುಡುಕುತ್ತಾ ನದಿಯಲ್ಲಿ ಬರೋಬ್ಬರಿ 1.3 ಕಿ.ಮೀ. ಈಜಿವೆ. ಈ ಮೂಲಕ ದ.ಆಫ್ರಿಕಾ ಸಿಂಹಗಳು ನಡೆಸಿದ ಸುದೀರ್ಘ‌ ಈಜು ಎಂಬ ದಾಖಲೆ ಸೃಷ್ಟಿಯಾಗಿದೆ.

ಉಗಾಂಡಾದ ಕ್ವೀನ್‌ ಎಲಿಜಬೆತ್‌ ನ್ಯಾಷನಲ್‌ ಪಾರ್ಕ್‌ನಲ್ಲಿದ್ದ ಜಾಕೋಬ್‌ ಮತ್ತು ಟಿಬು ಎಂಬ ಸಿಂಹಗಳು ಪ್ರೇಯ ಸಿ ಹುಡುಕಾಟದಲ್ಲಿ ಮೊಸಳೆಗಳು ತುಂಬಿದ್ದ ಕಾಜಿಂಗಾ ನದಿ ದಾಟಿ ಇನ್ನೊಂದು ದಂಡೆ ತಲುಪಿವೆ. ಒಂದು ಕಾಲು ಊನವಾಗಿದ್ದರೂ ಜಾಕೋಬ್‌ ಕೂಡ ಈ ಸಾಹಸ ಮಾಡಿರುವುದು ಅಚ್ಚರಿ ಮೂಡಿಸಿದೆ. ಈ ಲಯನ್‌ ಬ್ರದರ್ಸ್‌ಗಳ ಸಾಹಸವನ್ನು ಡ್ರೋನ್‌ಮೂಲಕ ಸಂಶೋಧಕರು ಚಿತ್ರೀಕರಿಸಿ ದ್ದಾರೆ. 3 ಪ್ರಯತ್ನಗಳ ಬಳಿಕ 4ನೇ ಪ್ರಯತ್ನದಲ್ಲಿ ಸಿಂಹಗಳು ಈಜುತ್ತಾ ತಮ್ಮ ಗಮ್ಯ ತಲುಪಿವೆ. ಪ್ರಾಣಿಗಳ ಕಳ್ಳಸಾಗಣೆ ಸೇರಿದಂತೆ ಮನುಷ್ಯರಿಂದ ಸಮಸ್ಯೆಗಳು ಎದುರಾಗುತ್ತಿರುವ ಕಾರಣ ಸಿಂಹಿಣಿ ಸಂತತಿ ಕ್ಷೀಣಿಸುತ್ತಿದೆ. ಈ ಕಾರಣ ಬೇರೆ ದಂಡೆಗೆ ಸಂಗಾತಿಯನ್ನು ಅರಸಿ ಸಿಂಹಗಳು ಪಯಣಿಸಿವೆ ಎನ್ನಲಾಗಿದೆ.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Rare case; ಅವಳಿ ಮಕ್ಕಳಿಗೆ ಜನ್ಮ ನೀಡಿದ ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆ

ID Card ಇಲ್ಲದೇ ರೂಂ ಕೊಡಲ್ಲ ಎಂದ ಮ್ಯಾನೇಜರ್‌ ಗೆ ಹಿಗ್ಗಾಮುಗ್ಗಾ ಥಳಿತ: ನಾಲ್ವರ ಬಂಧನ

ID Card ಇಲ್ಲದೇ ರೂಂ ಕೊಡಲ್ಲ ಎಂದ ಮ್ಯಾನೇಜರ್‌ ಗೆ ಹಿಗ್ಗಾಮುಗ್ಗಾ ಥಳಿತ: ನಾಲ್ವರ ಬಂಧನ

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Video: ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ; ಮಧ್ಯಾಹ್ನದ ವೇಳೆಗೆ ಮೃತ್ಯು

Video: ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ; ಮಧ್ಯಾಹ್ನದ ವೇಳೆಗೆ ಮೃತ್ಯು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.