Udupi; ಗರುಡ ಗ್ಯಾಂಗ್ ಗೆ ಹಣಕಾಸಿನ ನೆರವು; ಉಪ್ಪಿನಂಗಡಿಯ ಯುವತಿ ಬಂಧನ
Team Udayavani, Jul 12, 2024, 12:04 PM IST
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಎಂದು ಗುರುತಿಸಲಾಗಿದೆ.
ಗರುಡ ಗ್ಯಾಂಗ್ ಸದಸ್ಯರಿಗೆ ಸಫಾರ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಸಫಾರ ಯಾನೆ ಸಾಜಿದ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಸದ್ಯ ಸಫಾರ ಯಾನೆ ಸಾಜಿದಯನ್ನು ಮಂಗಳೂರಿನ ಕಾರಾಗೃಹದಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.