Mangaluru: ದ್ವೇಷದ ರಾಜಕಾರಣ ಮಾಡುವ ಪರಿಪಾಠ ಕಾಂಗ್ರೆಸ್ ಮಾಡುತ್ತಿದೆ: ಹರೀಶ್ ಪೂಂಜಾ


Team Udayavani, Jul 12, 2024, 2:05 PM IST

Mangaluru: ದ್ವೇಷದ ರಾಜಕಾರಣ ಮಾಡುವ ಪರಿಪಾಠ ಕಾಂಗ್ರೆಸ್ ಮಾಡುತ್ತಿದೆ: ಹರೀಶ್ ಪೂಂಜಾ

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದ್ವೇಷದ ರಾಜಕಾರಣ ಮಾಡುವ ಪರಿಪಾಠವನ್ನು ಪ್ರಾರಂಭ ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲದ, ಜನ ಸಮಾನ್ಯರ ಕಷ್ಟ ಸುಖದಲ್ಲಿ ಭಾಗಿಯಾಗಲು ಸಾಧ್ಯವಿಲ್ಲದ ಸರಕಾರ ದ್ವೇಷದ ರಾಜಕಾರಣ ಮಾಡಿ ದಿನ ಕಳೆಯುವ ಕೆಲಸದಲ್ಲಿ ಸರಕಾರ ತೊಡಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆರೋಪ ಮಾಡಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು ಅದರಲ್ಲೂ ಬಿಜೆಪಿಯ ಶಾಸಕರ ಮೇಲೆ ವಿನಾಕಾರಣ ಮೊಕದ್ದಮೆಗಳನ್ನು ದಾಖಲಿಸುವ ಪ್ರವೃತ್ತಿಯನ್ನು ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಹಾಕಿಕೊಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಆಡಳಿತದಲ್ಲಿ ಇರುತ್ತದೆ ಎನ್ನುವ ಭಾವನೆ ಇದ್ದರೆ ಅದನ್ನು ತೆಗೆದು ಹಾಕಿ. ಈ ರೀತಿಯ ದ್ವೇಷದ ರಾಜಕಾರಣ ಮಾಡಲು ಮುಂದೆ ಬಿಜೆಪಿ ಸರಕಾರ ಬಂದಾಗ ನಮಗೂ ಸಾಧ್ಯವಿದೆ. ಜನಪ್ರತಿಧಿಯಾಗಿ ಸಮಾಜದ ಒಳಿತನ್ನು ಕಾಪಾಡುವ ಶಾಸಕರ ಮೇಲೆಯೇ ವಿನಾಕಾರಣ ಮೊಕದ್ದಮೆ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ: ಕೈಯಲ್ಲಿ ಪಿಸ್ತೂಲ್ ಹಿಡಿದು ಪೂಜಾ ಖೇಡ್ಕರ್ ತಾಯಿ ರೈತರನ್ನು ಬೆದರಿಸುವ ವಿಡಿಯೋ ವೈರಲ್

ಟಾಪ್ ನ್ಯೂಸ್

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.