Not Out; ವಿಜಯದ ನಿರೀಕ್ಷೆಯಲ್ಲಿ ಅಜಯ್ ಪೃಥ್ವಿ


Team Udayavani, Jul 12, 2024, 3:11 PM IST

Ajay prithvi

ಒಂದು ಸಿನಿಮಾದ ಗೆಲುವು ಒಬ್ಬ ನಾಯಕ ನಟನಿಂದ ಹಿಡಿದು ಇಡೀ ತಂಡಕ್ಕೆ ದೊಡ್ಡ ಅವಕಾಶಗಳನ್ನೇ ತರುತ್ತದೆ. ಈಗ ಇದೇ ನಿರೀಕ್ಷೆಯೊಂದಿಗೆ ನವನಟರೊಬ್ಬರು ಎದುರು ನೋಡುತ್ತಿದ್ದಾರೆ. ಅದು ಅಜಯ್‌ ಪೃಥ್ವಿ.

ಯಾರು ಈ ಅಜಯ್‌ ಪೃಥ್ವಿ ಎಂದರೆ “ನಾಟ್‌ ಔಟ್‌’ ಚಿತ್ರದ ಬಗ್ಗೆ ಹೇಳಬೇಕು.”ನಾಟ್‌ ಔಟ್‌’ ಎಂಬ ಸಿನಿಮಾವೊಂದು ಸದ್ದಿಲ್ಲದೇ ತಯಾರಾಗಿ ಬಿಡುಗಡೆ ಹಂತಕ್ಕೆ ಬಂದಿದೆ. ಚಿತ್ರ ಜು.19ರಂದು ಬಿಡುಗಡೆಯಾಗುತ್ತಿದೆ. ರಾಷ್ಟ್ರಕೂಟ ಪಿಕ್ಚರ್ಸ್‌ ಲಾಂಛನದಲ್ಲಿ ವಿ.ರವಿಕುಮಾರ್‌ ಹಾಗೂ ಶಮ್ಸುದ್ದೀನ್‌ ಎ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅಂಬರೀಶ್‌ ಈ ಸಿನಿಮಾ ನಿರ್ದೇಶಕರು.

ನಾಯಕ ಅಜಯ್‌ ಪೃಥ್ವಿ ಹೀರೋ ಆಗುವ ಮುನ್ನ ವಿದೇಶದಲ್ಲಿ ನಟನಾ ತರಬೇತಿ ಪಡೆದಿದ್ದಾರೆ. ಈ ಕುರಿತು ಮಾತನಾಡುವ ಅಜಯ್‌, “ನಾನು ಏಕಾಏಕಿ ಚಿತ್ರರಂಗಕ್ಕೆ ಬಂದಿಲ್ಲ. ಐದನೇ ತರಗತಿಯಿಂದಲೇ ಬಿಂಬ ಮೂಲಕ ಸಾಕಷ್ಟು ಕಲಿತೆ. ನಂತರ ಪ್ರಸಿದ್ಧ ತರಬೇತಿ ಶಾಲೆಯಲ್ಲಿ ನಟನೆ ಕೂಡ ಕಲಿತೆ’ ಎನ್ನುತ್ತಾರೆ.

ಅಜಯ್‌ ಈಗಾಗಲೇ “ಪುರುಷೋತ್ತನ ಪ್ರಸಂಗ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಚಿತ್ರದಲ್ಲಿನ ಇವರ ನಟನೆಗೆ ಮೆಚ್ಚುಗೆ ಕೂಡಾ ವ್ಯಕ್ತವಾಗಿದೆ. ಇನ್ನು, ನಾಟ್‌ ಔಟ್‌ ಚಿತ್ರದಲ್ಲಿ ಅಜಯ್‌ ಅಂಬ್ಯುಲೆನ್ಸ ಡ್ರೈವರ್‌ ಆಗಿ ಕಾಣಿಸಿಕೊಂಡಿದ್ದು, ಇಡೀ ಪಾತ್ರ ಪೋಷಣೆಯೇ ಬೇರೆ ತರಹ ಇದೆ. ರೆಗ್ಯುಲರ್‌ ಜಾನರ್‌ ಬಿಟ್ಟು ಮಾಡಿರುವ ಸಿನಿಮಾದಾಗಿರುವುದರಿಂದ ಈ ಸಿನಿಮಾ ಮೇಲೆ ಇಡೀ ತಂಡ ವಿಶ್ವಾಸವಿಟ್ಟಿದೆ. ಅದಕ್ಕೆ ಪೂರಕವಾಗಿ ಸಿನಿಮಾದ ಟ್ರೇಲರ್‌ ಕೂಡಾ ಹಿಟ್‌ಲಿಸ್ಟ್‌ ಸೇರಿದೆ. ಚಿತ್ರದ ತಮ್ಮ ಪಾತ್ರವನ್ನು ಪೃಥ್ವಿ ಎಲ್ಲಾ ಅಂಬ್ಯುಲೆನ್ಸ್‌ ಚಾಲಕರಿಗೆ ಅರ್ಪಿಸುತ್ತಾರೆ.

ಚಿತ್ರದ ಕಥೆಯ ಬಗ್ಗೆ ಹೇಳುವುದಾದರೆ, “ಕಣ್ಣಿಗೆ ಕಾಣದೆ ಇರುವ ವ್ಯಕ್ತಿ ಕೊಡುವ ತೀರ್ಪು ನಾಟ್‌ ಔಟ್‌. ಪ್ರತಿ ಆಟದಲ್ಲಿ ಒಬ್ಬ ಅಂಪೈರ್‌ ಇರ್ತಾನೆ. ಜೀವನದ ಆಟಕ್ಕೂ ಒಬ್ಬ ಅಂಪೈರ್‌ ಇರ್ತಾನೆ.. ಈ ಚಿತ್ರದಲ್ಲಿ ಹುಲಿ – ಕುರಿ ಎಂಬ ಹಳ್ಳಿ ಸೊಗಡಿನ ಆಟವನ್ನ ಹೇಗೆ ಆಡುತ್ತಾರೋ, ಅದೇ ರೀತಿ ಚಿತ್ರದ ಕಥೆ ಸಾಗುತ್ತೆ. ಆಟದಲ್ಲಿ ಬೆಟ್ಟದ ತುದಿಯಲ್ಲಿರುವ ಹುಲಿಗಳು ಮತ್ತು ಬೆಟ್ಟದ ತಳದಲ್ಲಿರುವ ಕುರಿಗಳು ಬೆಟ್ಟವನ್ನು ಹತ್ತುವಾಗ ಹುಲಿಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಮಾಡುವ ಪ್ರಯತ್ನಗಳು ಆಟದಲ್ಲಿ ಇದ್ದಂತೆ ಚಿತ್ರಕಥೆ ಮತ್ತು ಸಂಭಾಷಣೆಯಲ್ಲಿ ಅದನ್ನ ನೋಡಬಹುದು’ ಎನ್ನುವುದು ತಂಡದ ಮಾತು.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ello Jogappa Ninna Aramane Movie song out

Ello Jogappa Ninna Aramane Movie; ಜೋಗಪ್ಪನಿಗೆ ಮೊದಲ ಹಾಡಿನ ಸಂಭ್ರಮ

Muhurtha of Zaid Khan, Rachita Ram starrer Cult Movie

Zaid Khan: ʼಕಲ್ಟ್‌ʼ ಚಿತ್ರಕ್ಕೆ ಮುಹೂರ್ತ; ಝೈದ್‌ ಖಾನ್‌ ಗೆ ರಚಿತಾ ನಾಯಕಿ

Renukaswamy Case: ಸೆ.12ರವರೆಗೆ ದರ್ಶನ್‌ & ಗ್ಯಾಂಗ್‌ಗೆ ಜೈಲೇ ಗತಿ

Renukaswamy Case: ಸೆ.12ರವರೆಗೆ ದರ್ಶನ್‌ & ಗ್ಯಾಂಗ್‌ಗೆ ಜೈಲೇ ಗತಿ

Subramanya’ in First Look: Ravi Shankar directs son’s debut movie

Subramanya: ಫಸ್ಟ್‌ಲುಕ್‌ ನಲ್ಲಿ ʼಸುಬ್ರಹ್ಮಣ್ಯ’: ಪುತ್ರನ ಸಿನಿಮಾಗೆ ರವಿಶಂಕರ್‌ ನಿರ್ದೇಶನ

Cinematic touch for Poornachandra Tejaswi’s ‘Jugari Cross’

Poornachandra Tejaswi: ‘ಜುಗಾರಿ ಕ್ರಾಸ್‌’ಗೆ ಸಿನಿಮಾ ಟಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.