Ballari: ಕಾಂಗ್ರೆಸ್ ಕಾರ್ಪೊರೇಟರ್ ಗೆ ಹಿಗ್ಗಾಮುಗ್ಗಾ ಥಳಿತ

ಮಹಿಳಾ ಕಾರ್ಪೋರೇಟರ್ ಮೈದುನ ಮತ್ತು ಬೆಂಬಲಿಗರಿಂದ ಕೃತ್ಯ

Team Udayavani, Jul 12, 2024, 5:59 PM IST

1-balla

ಬಳ್ಳಾರಿ : ನಗರದ ರಾಯಲ್ ಸರ್ಕಲ್‌ ನಲ್ಲಿರುವ ಮಹಾನಗರ ಪಾಲಿಕೆ ಮುಂಭಾಗದಲ್ಲೆ ಕಾಂಗ್ರೆಸ್  ಕಾರ್ಪೊರೇಟರ್ ಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.

ಕಾಂಗ್ರೆಸ್ ಮಹಿಳಾ ಕಾರ್ಪೊರೇಟರ್ ಮೈದುನ ಮತ್ತು ಬೆಂಬಲಿಗರು 38 ನೇ ವಾರ್ಡ್ ಪಾಲಿಕೆ ಕಾಂಗ್ರೆಸ್ ಕಾರ್ಪೊರೇಟರ್ ಕುಬೇರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮೇಯರ್ ಚೇಂಬರ್‌ನಲ್ಲಿ ಕುಬೇರ ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ ರವಿ 39 ನೇ ವಾರ್ಡ್ ಪಾಲಿಕೆ ಕಾಂಗ್ರೆಸ್ ಸದಸ್ಯೆ ಶಶಿಕಲಾರ ಮೈದುನ ಎಂದು ತಿಳಿದು ಬಂದಿದೆ.

ಗಲಾಟೆ ಮಾಡಿ ಪಾಲಿಕೆ ಕಚೇರಿಯಿಂದ ಹೊರಬರುತ್ತಿದ್ದಂತೆ ಕುಬೇರ ಮತ್ತು ಸ್ನೇಹಿತ ನಾಗರಾಜ ಮೇಲೆ ರವಿ ಮತ್ತು ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಘಟನೆಯ ವಿಡಿಯೋ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಹಲ್ಲೆ ಬಳಿಕ ವಿಮ್ಸ್‌ನ ಟ್ರಾಮಾ ಕೇರ್ ಗೆ ಕುಬೇರ ದಾಖಲಾಗಿದ್ದು, ಅಲ್ಲಿಯೂ ಕುಬೇರ ಮತ್ತವರ ಸ್ನೇಹಿತರಾದ ನಾಗರಾಜು, ವೀರೇಂದ್ರ ಮೇಲೆ ಗುಂಪು ಕಟ್ಟಿಕೊಂಡು ಬಂದು ಮತ್ತೆ ರವಿ ಆ್ಯಂಡ್ ಗ್ಯಾಂಗ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಮಾಡಲಾಗಿದೆ. ಹಲ್ಲೆ ಹಿಂದೆ ಹಳೆ‌ ದ್ವೇಷದ ಶಂಕೆ ಇದ್ದು ,ಗಾಂಧಿನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ದರ್ಶನ್‌ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್:‌ ಪ್ರಸಾದ,ಡ್ರೈಫ್ರೂಟ್ಸ್‌ ತಂದ ಪತ್ನಿ

Bellary: ದರ್ಶನ್‌ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್:‌ ಪ್ರಸಾದ,ಡ್ರೈಫ್ರೂಟ್ಸ್‌ ತಂದ ಪತ್ನಿ

1-b-rs

Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ

Renukaswamy Case ಚಾರ್ಜ್‌ಶೀಟ್‌ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್‌

Renukaswamy Case ಚಾರ್ಜ್‌ಶೀಟ್‌ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್‌

Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ‌ ಬಸ್ಯಾ; ದರ್ಶನ್‌ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ

Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ‌ ಬಸ್ಯಾ; ದರ್ಶನ್‌ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ

Renukaswamy Case: Darshan Custody Ends; Attend court through video conference

Renukaswamy Case: ದರ್ಶನ್ ಕಸ್ಟಡಿ ಅಂತ್ಯ; ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್‌ ಗೆ ಹಾಜರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.