![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 12, 2024, 11:22 PM IST
ಶಿರಸಿ: ಬಿಜೆಪಿಯ ನೂತನ ಸಂಸದ ವರ್ಷದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಾಂಗ್ರೆಸ್ ಶಾಸಕ ಭೀಮಣ್ಣ ಟಿ ನಾಯ್ಕ ಶುಕ್ರವಾರ ರಾತ್ರಿ ಭೇಟಿ ಮಾಡಿ ಅಭಿನಂದಿಸಿದ ಘಟನೆ ಶಿರಸಿಯಲ್ಲಿ ನಡೆಯಿತು.
ಸಂಸದರ ಗೃಹ ಕಚೇರಿಗೆ ತೆರಳಿ ಕಾಗೇರಿ ಅವರಿಗೆ ಹಾರ ಹಾಕಿ, ಫಲ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಸಕರು ಹಾಗೂ ಸಂಸದರು ಕ್ಷೇತ್ರದ ಅಭಿವೃದ್ದಿಗಾಗಿ ಜೋಡೆತ್ತಿನಂತೆ ಕೆಲಸ ಮಾಡುವ ಬಗ್ಗೆ ಅಭಿಮತ ವ್ಯಕ್ತಪಡಿಸಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ್ರು, ಅಬ್ಬಾಸ ತೋನ್ಸೆ, ಎಸ್.ಕೆ.ಭಾಗವತ, ಪ್ರದೀಪ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.