DS Veeraiah ಅರಸು ಟರ್ಮಿನಲ್‌ ಪ್ರಕರಣ: ಬಿಜೆಪಿಯ ವೀರಯ್ಯ ಸಿಐಡಿಯ ಬಲೆಗೆ

ಮುಡಾ ಪ್ರತಿಭಟನೆ ವೇಳೆಯೇ ಕಾರ್ಯಾಚರಣೆ

Team Udayavani, Jul 13, 2024, 12:43 AM IST

DS Veeraiah ಅರಸು ಟರ್ಮಿನಲ್‌ ಪ್ರಕರಣ: ಬಿಜೆಪಿಯ ವೀರಯ್ಯ ಸಿಐಡಿಯ ಬಲೆಗೆ

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್‌ ಟರ್ಮಿ ನಲ್‌ ನಿಗಮದ 47 ಕೋಟಿ ರೂ. ಹಗರಣದಲ್ಲಿ ಸಿಐಡಿ ಪೊಲೀಸರು ಬಿಜೆಪಿಯ ಮಾಜಿ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌. ವೀರಯ್ಯ ಅವರನ್ನು ಬಂಧಿಸಿ ದ್ದಾರೆ. ಹಗ ರಣ  ದಲ್ಲಿ ವೀರಯ್ಯ ಶಾಮೀ ಲಾಗಿರುವುದಕ್ಕೆ ಸಾಕ್ಷ್ಯಗಳು ಲಭ್ಯವಾದ ಬೆನ್ನಲ್ಲೇ ಅವರ ಮೇಲೆ ಸಿಐಡಿ ಕಣ್ಣಿಟ್ಟಿತ್ತು. ಮೈಸೂರಿ ನಲ್ಲಿ ಬಿಜೆಪಿ ಹಮ್ಮಿ ಕೊಂಡಿದ್ದ ಪ್ರತಿ ಭಟನೆ ಯಲ್ಲಿ ವೀರಯ್ಯ ಭಾಗಿಯಾಗಲು ಮುಂದಾಗಿದ್ದರು. ಆ ವೇಳೆ ಅವರನ್ನು ಬಂಧಿಸಲಾಗಿದೆ.

2021ರಿಂದ 2023ರ ವರೆಗೆ ಡಿ.ಎಸ್‌. ವೀರಯ್ಯ ಅವರು ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದರು. ಆ ವೇಳೆ ಸುಮಾರು 47 ಕೋಟಿ ರೂ. ಮೌಲ್ಯದ ಹಗರಣ ನಡೆದಿತ್ತು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌. ಶಿವಪ್ರಸಾದ್‌ ಅವರು ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. 2023ರ ಸೆಪ್ಟಂಬರ್‌ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ವೀರಯ್ಯ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.ಇದಾದ ಬಳಿಕ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರವು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾವಣೆ ಮಾಡಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ಅಕ್ರಮಕ್ಕೆ ಸಂಬಂಧಿಸಿದ ಸಾಕ್ಷ್ಯ ಸಂಗ್ರಹಿಸಿದ್ದರು. ಇದೇ ಪ್ರಕರಣದಲ್ಲಿ ಈ ಹಿಂದೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಂಕರಪ್ಪ ಬಂಧನವಾಗಿತ್ತು. ಸದ್ಯ ಅವರು ಜೈಲಿನಲ್ಲಿದ್ದಾರೆ.

ಏನಿದು ಹಗರಣ?
ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ 194ನೇ ನಿರ್ದೇಶಕ ಮಂಡಳಿ ಸಭೆಯು 2021ರ ಅಕ್ಟೋಬರ್‌ನಲ್ಲಿ ನಡೆದಿತ್ತು. ಈ ವೇಳೆ ಟ್ರಕ್‌ ಟರ್ಮಿನಲ್‌ಗ‌ಳ ನಿರ್ವಹಣೆಗೆ 10 ಕೋಟಿ ರೂ. ಮೊತ್ತದ ತುಂಡು ಗುತ್ತಿಗೆ ನೀಡಲು ಅನುಮೋದನೆ ಹೊರಡಿಸಲಾಗಿತ್ತು. ಬಳಿಕ ಕಾಮಗಾರಿ ನಡೆಸದೆ ಬರೋಬ್ಬರಿ 47 ಕೋಟಿ ರೂ. ಅಕ್ರಮ ನಡೆಸಿದ ಆರೋಪ ಕೇಳಿ ಬಂದಿತ್ತು.

ಟಾಪ್ ನ್ಯೂಸ್

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

R-Ashok

CM ಕುರ್ಚಿಗೆ ಕಾಂಗ್ರೆಸ್ಸಿಗರ ಕಾದಾಟ: ಆರ್‌.ಅಶೋಕ್‌ ವ್ಯಂಗ್ಯ

1-hunsur

Hunsur ನಗರಸಭೆ; ಎನ್‌ಡಿಎ ಪಾಲಾದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ:ಕೈ ಪ್ರತಿಭಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.