Nepal; ಪ್ರಚಂಡ ಸರಕಾರ ಪತನ: ‘ವಿಶ್ವಾಸ’ದ ಪರೀಕ್ಷೆಯಲ್ಲಿ ಸೋಲು


Team Udayavani, Jul 13, 2024, 12:45 AM IST

1-ssdasd

ಕಠ್ಮಂಡು: ಬಹುಮತ ಕಳೆದುಕೊಂಡಿದ್ದ ಪ್ರಧಾನಿ ಪುಷ್ಪ ಕಮಲ್‌ ದಹಲ್‌(ಪ್ರಚಂಡ) ನೇತೃತ್ವದ ಸರಕಾರವು ಶುಕ್ರವಾರ ನೇಪಾಲ ಸಂಸತ್ತಿನಲ್ಲಿ ವಿಶ್ವಾಸ ಮತ ನಿರ್ಣಯದಲ್ಲಿ ಸೋಲು ಕಂಡಿದೆ. ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ನೇತೃತ್ವದ ಹೊಸ ಸರಕಾರ ಅಸ್ತಿತ್ವಕ್ಕೆ ಬರಲಿದೆ. ಈ ಮಧ್ಯೆ, ಪ್ರಚಂಡ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸರಕಾರದ ಪಾಲುದಾರ ಪಕ್ಷವಾದ ಸಿಪಿಎನ್‌-ಯುಎಂಎಲ್‌ ಬೆಂಬಲ ವಾಪಸ್‌ ಪಡೆದ ಹಿನ್ನೆಲೆಯಲ್ಲಿ ಪ್ರಚಂಡ ಸರಕಾರ ಅಲ್ಪಮತಕ್ಕೆ ಕುಸಿದಿತ್ತು. 275 ಸದಸ್ಯ ಬದಲ ನೇಪಾಲ ಸಂಸತ್ತಿನಲ್ಲಿ ವಿಶ್ವಾಸ ಮತದ ಪರವಾಗಿ ಕೇವಲ 63 ಮತಗಳು ಚಲಾವಣೆಯಾದರೆ, ನಿರ್ಣಯದ ವಿರುದ್ಧ 194 ಮತಗಳು ಬಂದವು. ವಿಶ್ವಾಸಮತ ಗೆಲ್ಲಲು ಕನಿಷ್ಠ 138 ಮತಗಳ ಅಗತ್ಯವಿತ್ತು. 2022ರಲ್ಲಿ ಅಧಿಕಾರಕ್ಕೆ ಬಂದ ಪ್ರಚಂಡ ಇದುವರೆಗೆ 4 ಬಾರಿ ವಿಶ್ವಾಸಮತ ನಿರ್ಣಯ ಗೆದ್ದಿದ್ದರು. ನೇಪಾಲ ಅಧ್ಯಕ್ಷ ರಾಮಚಂದ್ರ ಪೌಡೆಲ್‌ ಅವರು ನೇಪಾಲ ನ್ಯಾಶನಲ್‌ ಕಾಂಗ್ರೆಸ್‌ ಹಾಗೂ ಸಿಪಿಎನ್‌- ಯುಎಂಎಲ್‌ ಪಕ್ಷಕ್ಕೆ ಸರಕಾರ ರಚಿಸಲು ಶೀಘ್ರವೇ ಆಹ್ವಾನ ನೀಡುವ ಸಾಧ್ಯತೆಗಳಿವೆ. ಕಾಂಗ್ರೆಸ್‌ ಪಕ್ಷ 89 ಸದಸ್ಯರು ಮತ್ತು ಸಿಪಿಎನ್‌-ಯುಎಂಎಲ್‌ 78 ಸದಸ್ಯರನ್ನು ಹೊಂದಿದೆ. ಇವರೆಡೂ ಅತಿದೊಡ್ಡ ಪಕ್ಷಗಳಾಗಿವೆ.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaasa

Rahul Gandhi ಪಪ್ಪು ಅಲ್ಲ… : ಅಮೆರಿಕದಲ್ಲಿ ಸ್ಯಾಮ್ ಪಿತ್ರೋಡಾ ಹೇಳಿಕೆ

China; ರಜೆಯಿಲ್ಲದೆ 104 ದಿನ ಕೆಲಸ ಮಾಡಿದ ವ್ಯಕ್ತಿ ಸಾವು; ಸಿಕ್ಕ ಪರಿಹಾರ ಎಷ್ಟು ಗೊತ್ತಾ?

China; ರಜೆಯಿಲ್ಲದೆ 104 ದಿನ ಕೆಲಸ ಮಾಡಿದ ವ್ಯಕ್ತಿ ಸಾವು; ಸಿಕ್ಕ ಪರಿಹಾರ ಎಷ್ಟು ಗೊತ್ತಾ?

Kargil War: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಸೇನೆ

Kargil War: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಸೇನೆ

Chandra

Moon; ಚಂದ್ರನಲ್ಲಿನ ಜ್ವಾಲಾಮುಖಿ ಸ್ಫೋಟ ನಿಂತಿಲ್ಲ: ವರದಿ

PM Mod

Modi ಈ ಬಾರಿಯ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತಾಡಲ್ಲ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.