Shiggavi: ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲಿಯೇ ಇಬ್ಬರು ಸಾವು


Team Udayavani, Jul 13, 2024, 11:47 AM IST

ಡಿಕ್ಕಿ

ಹಾವೇರಿ: ಶಿಗ್ಗಾವಿ: ಹಾವೇರಿ ಜಿಲ್ಲೆ ಶಿಗ್ಗಾವಿ ಹೊರವಲಯದ ಸವಣೂರು ರಸ್ತೆಯಲ್ಲಿ ಶನಿವಾರ ಬೇವಿನ ಮರಕ್ಕೆ ಕಾರು ಢಿಕ್ಕಿಯಾಗಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (35), ಸುದೀಪ್‌ ಕೋಟಿ ಬೇವಿನಹಳ್ಳಿ (20) ಸ್ಥಳದಲ್ಲೇ ಮೃತಪಟ್ಟರೆ ತೀವ್ರವಾಗಿ ಗಾಯಗೊಂಡಿದ್ದ ಶಿವನಗೌಡ ಯಲ್ಲನಗೌಡ (20) ಮತ್ತು ಕಲ್ಮೇಶ್‌ ಮಾನೋಜಿ (26) ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಮೃತಪಟ್ಟರು.

ಗಾಯಗೊಂಡ ಸಚಿನ್‌ ಎಮ್ಮಿ (21), ನಾಗಪ್ಪ ಎಮ್ಮಿ (26) ಮತ್ತು ವಿನಯ್‌ ನಾಗನೂರು (20) ಅವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ 7 ಯುವಕರು ಬೆಳಗಾವಿಯತ್ತ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಏಳು ಮಂದಿ ಯುವಕರು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ನಂದಗಡಕ್ಕೆ ಹೊರಟಿದ್ದರು. ವಾಹನ ಓವರ್ ಟೇಕ್ ಮಾಡಲು ಹೋದಾಗ ಅಪಘಾಥ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಢಿಕ್ಕಿ ಹೊಡೆದಿದೆ.

ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.