Kumble: ಕುಂಬಳೆಯಿಂದ ಕಾಣೆಯಾದ ಬಾಲಕ ತಿರೂರಿನಲ್ಲಿ ಪತ್ತೆ
Team Udayavani, Jul 13, 2024, 7:42 PM IST
ಕುಂಬಳೆ: ಪ್ಲಸ್ ವನ್ಗೆ ಸೀಟು ಲಭಿಸದ ಕಾರಣಕ್ಕೆ ಊರುಬಿಟ್ಟ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ 15ರ ಹರೆಯದ ಬಾಲಕನನ್ನು ತಿರೂರಿನಲ್ಲಿ ಪತ್ತೆಹಚ್ಚಲಾಗಿದೆ.
ಬಾಲಕ ಜು. 12ರಂದು ಮಧ್ಯಾಹ್ನ ನಾಪತ್ತೆಯಾಗಿರುವುದಾಗಿ ಮನೆಯವರು ಕುಂಬಳೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಎಲ್ಲ ಠಾಣೆಗಳಿಗೆ ಮಾಹಿತಿ ರವಾನಿಸಿದ್ದರು. ತಿರೂರಿನಲ್ಲಿ ಅಪರಿಚಿತ ಬಾಲಕನನ್ನು ಕಂಡ ರಿಕ್ಷಾ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಾಲಕನನ್ನು ವಿಚಾರಿಸಿದಾಗ ಪ್ಲಸ್ ವನ್ಗೆ ಸೀಟು ಸಿಗದ ಕಾರಣ ಊರು ಬಿಟ್ಟಿರುವುದಾಗಿ ಹೇಳಿದ್ದ. ಆತನನ್ನು ಕುಂಬಳೆಗೆ ಕರೆತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.