Wimbledon Women’s Singles Final: ಕ್ರೆಜಿಕೋವಾ ಚಾಂಪಿಯನ್‌


Team Udayavani, Jul 13, 2024, 11:02 PM IST

Wimbledon Women’s Singles Final: ಕ್ರೆಜಿಕೋವಾ ಚಾಂಪಿಯನ್‌

ಲಂಡನ್‌: ಜೆಕ್‌ ಗಣ ರಾಜ್ಯದ ಬಾರ್ಬೋರಾ ಕ್ರೆಜಿನೋವಾ ಅವರು ಸೆಂಟರ್‌ ಕೋರ್ಟ್‌ನಲ್ಲಿ ನಡೆದ ವಿಂಬಲ್ಡನ್‌ ಕೂಟದ ವನಿತೆಯರ ಫೈನಲ್‌ನಲ್ಲಿ ಅಭಿಮಾನಿಗಳ ಫೇವರಿಟ್‌ ಇಟಲಿಯ ಜಾಸ್ಮಿನ್‌ ಪೌಲಿನಿ ಅವರನ್ನು ಸೋಲಿಸಿ ಸೋಲಿಸಿ ಪ್ರಶಸ್ತಿ ಗೆದ್ದರಲ್ಲದೇ ವಿಂಬಲ್ಡನ್‌ ರಾಣಿಯಾಗಿ ಸಂಭ್ರಮಿಸಿದರು.

ಜೆಕ್‌ನ ನುರಿತ ಡಬಲ್ಸ್‌ ಆಟಗಾರ್ತಿ ಯಾಗಿದ್ದ ಕ್ರೆಜಿನೋವಾ 6-2, 2-6, 6-4 ಸೆಟ್‌ಗಳಿಂದ ಪೌಲಿನಿ ಅವರನ್ನು ಮಣಿಸಿ ವಿಂಬಲ್ಡನ್‌ನಲ್ಲಿ ಮೊದಲ ಮತ್ತು ಗ್ರ್ಯಾನ್‌ ಸ್ಲಾಮ್‌ನಲ್ಲಿ ಎರಡನೇ ಪ್ರಶಸ್ತಿ ಗೆದ್ದರು. ಅವರು ಈ ಹಿಂದೆ 2021ರಲ್ಲಿ ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌ ಕೂಟದ ಪ್ರಶಸ್ತಿ ಜಯಿಸಿದ್ದರು.

ಅಮೋಘ ರೀತಿಯಲ್ಲಿ ಆಟ ಆರಂಭಿಸಿದ್ದ ಕ್ರೆಜಿಕೋವಾ ಮೊದಲ ಸೆಟ್‌ ಅನ್ನು ಸುಲಭವಾಗಿ ಗೆದ್ದರು. ಆದರೆ ದ್ವಿತೀಯ ಸೆಟ್‌ನಲ್ಲಿ ಪೌಲಿನಿ ತಿರುಗೇಟು ನೀಡುವಲ್ಲಿ ಯಶ ಸ್ವಿಯಾದರು. ನಿರ್ಣಾಯಕ ಸೆಟ್‌ನ ಆರಂಭದಲ್ಲಿ ಇಬ್ಬರೂ ಆಟಗಾರ್ತಿ ಯರು ಸಮಬಲದ ಹೋರಾಟ ನೀಡಿದ್ದರು. ಆದರೆ ಅಂತಿಮವಾಗಿ ಕ್ರೆಜಿನೋವಾ 6-4 ಅಂತರದಿಂದ ಸೆಟ್‌ ಮತ್ತು ಪಂದ್ಯ ಗೆದ್ದು ವಿಂಬಲ್ಡನ್‌ ಪ್ರಶಸ್ತಿಗೆ ಮುತ್ತಿಟ್ಟರು.

ಡಬಲ್ಸ್‌ ಆಟಕ್ಕೆ ಖ್ಯಾತರಾಗಿದ್ದ ಕ್ರೆಜಿನೋವಾ ಇಷ್ಟರವರೆಗೆ ಎರಡು ಬಾರಿ ವಿಂಬಲ್ಡನ್‌ ಸಹಿತ 10 ಡಬಲ್ಸ್‌ ಪ್ರಶಸ್ತಿ ಜಯಿಸಿದ್ದಾರೆ. ಅವರು ಪ್ರಶಸ್ತಿ ಗೆದ್ದ ಜೆಕ್‌ನ ನೂತನ ಆಟಗಾರ್ತಿ ಆಗಿದ್ದಾರೆ. ಕಳೆದ ವರ್ಷ ಮಾರ್ಕೆಟಾ ವೊಂಡ್ರೊಸೋವಾ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಜಯಿಸಿದ್ದರು.

ವಿಜೇತರಿಗೆ28.64 ಕೋಟಿ.ರೂ.
ರನ್ನರ್‌ ಅಪ್‌ಗೆ 18.03 ಕೋಟಿ.ರೂ.

ಇದು ನನ್ನ ಜೀವನದಲ್ಲೇ ಮರೆಯ ಲಾಗದ ದಿನ. ಇಂದು ನಡೆದದ್ದು ನನ್ನ ಟೆನಿಸ್‌ ವೃತ್ತಿ ಜೀವನದಲ್ಲೇ ಪ್ರಮುಖ ಘಟನೆ. ಪೌಲಿನಿಗೂ ಅಭಿನಂದನೆ.ಕ್ರೆಜಿಕೋವಾ

ಬಾಲ್ಯದಲ್ಲಿ ನಾನು ಟಿವಿಯಲ್ಲಿ ವಿಂಬಲ್ಡನ್‌ ನೋಡುತ್ತಿದ್ದೆ. ಈಗ ಫೈನಲ್‌ ತಲುಪಿದ್ದೇನೆ. ಸೋತರೂ ನಗುತ್ತಲೇ ಇರುತ್ತೇನೆ. ಇದು ನನಗೂ ಮರೆಯಲಾಗದ ದಿನ.ಜಾಸ್ಮಿನ್‌ ಪೌಲಿನಿ

 

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.