Puttur; ಹಾಸ್ಟೆಲ್ನಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ಹೊರಟಿದ್ದ ಬಾಲಕರ ರಕ್ಷಣೆ
ರೈಲು ನಿಲ್ದಾಣದ ಸಿಬಂದಿಯ ಸಮಯಪ್ರಜ್ಞೆ
Team Udayavani, Jul 14, 2024, 6:05 AM IST
ಪುತ್ತೂರು: ಹಾಸ್ಟೆಲ್ನಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ತೆರಳಲೆಂದು ಪುತ್ತೂರು ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಬಾಲಕರನ್ನು ನಿಲ್ದಾಣದ ಸಿಬಂದಿ ಜು.13ರಂದು ರಕ್ಷಿಸಿದ್ದಾರೆ.
ಟಿಕೆಟ್ ಕೌಂಟರ್ ಬಳಿ ಬಂದ ವಿದ್ಯಾರ್ಥಿಗಳು ಬೆಂಗಳೂರಿಗೆ ಹೊರಡುವ ರೈಲಿನ ಬಗ್ಗೆ ಮಾಹಿತಿ ಪಡೆದು ಟಿಕೆಟ್ ನೀಡುವಂತೆ ಕೇಳಿದ್ದಾರೆ. ಇವರ ವರ್ತನೆಯನ್ನು ಗಮನಿಸಿ ಸಂಶಯಗೊಂಡ ಸಿಬಂದಿ ವಿದ್ಯಾರ್ಥಿಗಳನ್ನು ವಿಚಾರಿಸಿದಾಗ, ಅವರು ತಪ್ಪಿಸಿಕೊಂಡು ಬಂದಿರುವ ಸಂಗತಿ ತಿಳಿಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ಬಾಲಕರನ್ನು ವಿಚಾರಣೆ ನಡೆಸಿ ಅವರ ಮನವೊಲಿಸಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಬಾಲಕರು ಪೋಷಕರ ಜತೆಯಲ್ಲಿದ್ದು, ಪ್ರಕರಣ ಸುಖಾಂತ್ಯಗೊಂಡಿದೆ. ಪುತ್ತೂರು ರೈಲು ನಿಲ್ದಾಣದ ಸೀನಿಯರ್ ಟೆಕ್ ಸಿಬಂದಿಯಾದ ಕುಮಾರ್, ವಾಸಿಮ್ ಸಯ್ಯದ್, ವಸಂತ್, ಮಾಲಶ್ರೀ ಅವರ ಸಮಯಪ್ರಜ್ಞೆಯು ಮಕ್ಕಳ ರಕ್ಷಣೆಗೆ ಸಹಕಾರಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್ ವಿಧಿವಶ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.