Yash: ರೀ- ರಿಲೀಸ್‌ ಆಗಲಿದೆ ಯಶ್‌ ವೃತ್ತಿ ಬದುಕಿನ ಸೂಪರ್‌ ಹಿಟ್‌ ಸಿನಿಮಾ ʼರಾಜಾಹುಲಿʼ


Team Udayavani, Jul 14, 2024, 12:32 PM IST

Yash:  ರೀ- ರಿಲೀಸ್‌ ಆಗಲಿದೆ ಯಶ್‌ ವೃತ್ತಿ ಬದುಕಿನ ಸೂಪರ್‌ ಹಿಟ್‌ ಸಿನಿಮಾ ʼರಾಜಾಹುಲಿʼ

ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಸ್ಯಾಂಡಲ್‌ ವುಡ್‌ ನಲ್ಲಿ (Sandalwood) ಒಂದು ಕಾಲದಲ್ಲಿ ಸೂಪರ್‌ ಹಿಟ್‌ ಆದ ಸಿನಿಮಾಗಳು ರೀ-ರಿಲೀಸ್‌ ಆಗುತ್ತಿದೆ. ಇದರಲ್ಲಿ ಸ್ಟಾರ್‌ ನಟರ ಚಿತ್ರಗಳೂ ಸೇರಿವೆ.

ಸದ್ಯ ಸ್ಯಾಂಡಲ್‌ ವುಡ್‌ ನಲ್ಲಿ ಸ್ಟಾರ್‌ ಸಿನಿಮಾಗಳಿಲ್ಲದೆ ಥಿಯೇಟರ್‌ ಗಳು ಖಾಲಿ ಹೊಡೆಯುತ್ತಿವೆ.  ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ (Puneeth Rajkumar) ಅವರ ʼಜಾಕಿʼ, ʼಅಂಜನಿ ಪುತ್ರʼ, ʼಪವರ್‌ʼ ಉಪೇಂದ್ರ ಅವರ ʼಎʼ, ದರ್ಶನ್‌ ಅವರ ʼರಾಬರ್ಟ್‌ʼ, ʼಶಾಸ್ತ್ರಿʼ ಚಿತ್ರಗಳು ರೀ- ರಿಲೀಸ್‌ ಆಗಿತ್ತು.

ಸಾಹಸಸಿಂಹ ವಿಷ್ಣುವರ್ಧನ್ ಅವರ ‘ಕೃಷ್ಣ ನೀಬೇಗನೆ ಬಾರೋ’ ಚಿತ್ರ ಕೂಡ ಇತ್ತೀಚೆಗೆ ರೀ ರಿಲೀಸ್‌ ಆಗಿತ್ತು.

ಇದೀಗ ರೀ- ರಿಲೀಸ್‌ ಸಾಲಿಗೆ ಯಶ್‌ (Actor Yash) ಅವರ ಸಿನಿಮಾ ಕೂಡ ಸೇರುತ್ತಿದೆ. ʼಕೆಜಿಎಫ್‌ʼ ಮೂಲಕ ಪ್ಯಾನ್‌ ಇಂಡಿಯಾದಲ್ಲಿ ಸ್ಟಾರ್‌ ಆದ ರಾಕಿಂಗ್‌ ಸ್ಟಾರ್‌ ಮುಂದೆ ʼಟಾಕ್ಸಿಕ್‌ʼ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಹಿಂದೆ ಯಶ್‌ ಅವರ ‘ಮಿ. & ಮಿ. ರಾಮಾಚಾರಿ’ ರೀ- ರಿಲೀಸ್‌ ಆಗಿತ್ತು. ಯಶ್‌ ಅವರ ವೃತ್ತಿ ಬದುಕಿಗೆ ʼಕೆಜಿಎಫ್‌ʼಗಿಂತ ಮೊದಲು ದೊಡ್ಡ ತಿರುವು ಕೊಟ್ಟ ʼರಾಜಾಹುಲಿʼ (Raja Huli) ಚಿತ್ರ ಇದೇ ತಿಂಗಳು ರೀ-ರಿಲೀಸ್‌ ಆಗುತ್ತಿದೆ.

ಗುರು ದೇಶಪಾಂಡೆ (Guru Deshpande) ನಿರ್ದೇಶನದಲ್ಲಿ ಬಂದ ʼರಾಜಾಹುಲಿʼ ತಮಿಳಿನ ‘ಸುಂದರ ಪಾಂಡಿಯನ್’ ರಿಮೇಕ್ ಆಗಿತ್ತು. ಕನ್ನಡಕ್ಕೆ ಬದಲಾವಣೆ ಮಾಡಿಕೊಂಡು ತೆರೆಗೆ ತರಲಾಗಿತ್ತು. ಚಿತ್ರದಲ್ಲಿ ಮೇಘನಾ ರಾಜ್ ಯಶ್‌ ಗೆ ನಾಯಕಿಯಾಗಿ ನಟಿಸಿದ್ದರು.

ಚಿತ್ರ ರಾಜ್ಯದ ಅನೇಕ ಥಿಯೇಟರ್‌ನಲ್ಲಿ ಸಿನಿಮಾ 50 ದಿನ ಪ್ರದರ್ಶನ ಕಂಡಿತ್ತು. ಮೊದಲ ವಾರದಲ್ಲೇ 7 ಕೋಟಿ ರೂ. ಗಳಿಕೆ ಕಂಡಿತ್ತು.

ಚಿತ್ರದ ಕಥೆ, ಸಂಭಾಷಣೆ, ಹಾಸ್ಯ, ಮಾಸ್‌ ದೃಶ್ಯ ಸಿನಿಮಂದಿಗೆ ಇಷ್ಟವಾಗಿತ್ತು. ಇದೀಗ ಈ ಸೂಪರ್‌ ಹಿಟ್‌ ಸಿನಿಮಾ ಮತ್ತೆ ಥಿಯೇಟರ್‌ ಗೆ ಲಗ್ಗೆಯಿಡುತ್ತಿದೆ. ಇದೇ ಜುಲೈ 26ರಂದು ʼರಾಜಾಹುಲಿʼ ರೀ- ರಿಲೀಸ್‌ ಆಗುತ್ತಿದೆ.

ಭೂಮಿ ಫಿಲಂಸ್ ಸಂಸ್ಥೆ ಚಿತ್ರವನ್ನು ವಿತರಣೆ ಮಾಡಲು ಮುಂದಾಗಿದೆ. ಈ ವಿಚಾರವನ್ನು ಕೇಳಿ ರಾಕಿಂಗ್‌ ಸ್ಟಾರ್‌ ಅಭಿಮಾನಿಗಳು ಖುಷ್‌ ಆಗಿದ್ದಾರೆ.

ಟಾಪ್ ನ್ಯೂಸ್

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

prajwal devaraj Rakshasa movie

Prajwal Devaraj: ದೀಪಾವಳಿಗೆ ರಾಕ್ಷಸ ಆರ್ಭಟ; ರೆಗ್ಯುಲರ್‌ ಆ್ಯಕ್ಷನ್‌ ಬಿಟ್ಟ ಪ್ರಯತ್ನವಿದು

Vikasa Parva movie

Vikasa Parva; ತೆರೆಗೆ ಬಂತು ಫ್ಯಾಮಿಲಿ ಥ್ರಿಲ್ಲರ್‌ ವಿಕಾಸ ಪರ್ವ

Martin, UI, Bagheera movies releasing in october

Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ

kalapathar

Kaalapatthar: ಲಕ್ಕಿ ವಿಕ್ಕಿ; ಕಾಲಾಪತ್ಥರ್‌ ನತ್ತ ಚಿತ್ತ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.