Kerala-Karnataka Border: 1 ದಿನದ ಶಿಶು ಶಾಲಾ ವರಾಂಡದಲ್ಲಿ ಪತ್ತೆ
Team Udayavani, Jul 15, 2024, 6:40 AM IST
ಕಾಸರಗೋಡು/ಸುಳ್ಯ: ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಪಂಜಿಕಲ್ಲು ಎಸ್.ವಿ.ಎ.ಯು.ಪಿ. ಶಾಲಾ ಪರಿಸರದಲ್ಲಿ ಒಂದು ದಿನ ಪ್ರಾಯದ ಹೆಣ್ಣು ಶಿಶುವೊಂದು ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳೀಯರು ನೀಡಿದ ಮಾಹಿತಿಯಂತೆ ಆದೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಶಿಶುವನ್ನು ಶಾಲಾ ಪರಿಸರದಿಂದ ರಕ್ಷಿಸಿ ಠಾಣೆಗೆ ತಂದು ಕಾಸರಗೋಡಿನ ಸರಕಾರಿ ಜನರಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಆರೋಗ್ಯವಾಗಿದೆ.
ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಗುವಿನ ಹೆತ್ತವರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಜನ್ಮ ನೀಡಿದ ಬಳಿಕ ಶಾಲಾ ಪರಿಸರದಲ್ಲಿ ಮಗುವನ್ನು ಉಪೇಕ್ಷಿಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.