![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 15, 2024, 12:26 AM IST
ಸುಬ್ರಹ್ಮಣ್ಯ: ಧಾರಕಾರ ಮಳೆಯ ನಡುವೆ ರಜಾ ದಿನವಾದ ರವಿವಾರ ಕುಕ್ಕೆ ಸುಬ್ರಹ್ಮಣ್ಯ(Kukke Subrahmanya) ಕ್ಷೇತ್ರಕ್ಕೆ ಭಾರೀ ಸಂಖ್ಯೆಯ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಕುಮಾರಧಾರಾ ನದಿಗೆ ಇಳಿಯಲು ನಿರ್ಬಂಧ ವಿಧಿಸಿರುವುದರಿಂದ ಭಕ್ತರು ನದಿ ದಡದಲ್ಲಿ ಡ್ರಮ್ಗಳಲ್ಲಿ ತುಂಬಿಸಿಟ್ಟ ನೀರಿನಲ್ಲೇ ತೀರ್ಥ ಸ್ನಾನ ಮಾಡಿಕೊಂಡರು.
ವಾಹನ ಹಾಗೂ ಭಕ್ತರ ದಟ್ಟಣೆ ಕಂಡುಬಂದಿದ್ದರೂ ಪೇಟೆಯಲ್ಲಿ ಏಕಮುಖ ವಾಹನ ಸಂಚಾರ ಮಾಡಲಾಗಿದ್ದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿರಲಿಲ್ಲ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.