ಬಿಹಾರದಲ್ಲೊಂದು ಅಮಾನುಷ ಕೃತ್ಯ… 12 ವರ್ಷದ ಬಾಲಕನನ್ನು ರೈಲು ಹಳಿಗೆ ಕಟ್ಟಿಹಾಕಿ ಥಳಿತ
Team Udayavani, Jul 15, 2024, 9:44 AM IST
ಬಿಹಾರ: ಕಳ್ಳತನ ಮಾಡಿರುವ ಆರೋಪದ ಮೇಲೆ ಹನ್ನೆರಡು ವರ್ಷದ ಬಾಲಕನನ್ನು ರೈಲು ಹಳಿಗೆ ಕಟ್ಟಿ ಮನ ಬಂದಂತೆ ಥಳಿಸಿರುವ ಅಮಾನುಷ ಘಟನೆ ಬಿಹಾರದ ಜಾನೀಪುರದಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ.
ಬಲ್ಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಜಾನಿಪುರ್ ಗ್ರಾಮದಲ್ಲಿರುವ ಅಂಗಡಿಯೊಂದರಲ್ಲಿ ಬಾಲಕ ಕಳ್ಳತನ ನಡೆಸಿದ್ದಾನೆ ಎಂದು ವ್ಯಕ್ತಿಯೋರ್ವ ಬಾಲಕನನ್ನು ರೈಲ್ವೆ ಹಳಿಗೆ ಕಟ್ಟಿ ಹಾಕಿ ಕೋಲಿನಿಂದ ಮನಬಂದಂತೆ ಥಳಿಸಿದ್ದಾನೆ, ಘಟನೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬಲ್ಲಿಯಾ ಡಿಎಸ್ಪಿ ನೇಹಾ ಕುಮಾರಿ ಅವರ ಸೂಚನೆ ಮೇರೆಗೆ ಬಲ್ಲಿಯಾ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಬಾಲಕನನ್ನು ರಕ್ಷಣೆ ಮಾಡಿ ಠಾಣೆಗೆ ಕರೆತಂದಿದ್ದಾರೆ,
ಅಲ್ಲದೆ ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜಾನಿಪುರ ಗ್ರಾಮದ ರೋಷನ್ ಕುಮಾರ್, ಜೈ ಜೈ ರಾಮ್ ಚೌಧರಿ ಮತ್ತು ರಾಹುಲ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: Udupi: ಬೆಳ್ಳಂಬೆಳಗ್ಗೆ ಮನೆಯಲ್ಲಿ ಅಗ್ನಿ ದುರಂತ: ಬಾರ್ ಮಾಲೀಕ ಮೃತ್ಯು, ಪತ್ನಿ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.