Heavy rain: ಕಾಪು ತಾಲೂಕಿನಾದ್ಯಂತ ಅಪಾರ ಹಾನಿ: ವಿದ್ಯುತ್ ವೃತ್ಯಯ
Team Udayavani, Jul 15, 2024, 1:21 PM IST
ಕಾಪು: ಭಾರೀ ಗಾಳಿ-ಮಳೆಗೆ ತಾಲೂಕಿನ ವಿವಿಧೆಡೆ ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು, ವಿದ್ಯುತ್ ವೃತ್ಯಯ ಉಂಟಾಗಿದ್ದು, ಮೆಸ್ಕಾಂಗೆ ಅಪಾರ ಹಾನಿಯುಂಟಾಗಿದೆ.
ಜು.14ರ ರವಿವಾರ ರಾತ್ರಿ ಬೀಸಿದ ಭಾರೀ ಗಾಳಿಗೆ ಕೊಪ್ಪಲಂಗಡಿ, ಮೂಳೂರು, ರಾಮನಗರ, ಕೊಂಬಗುಡ್ಡೆ, ಕರಂದಾಡಿ, ಹೇರೂರು, ಕಲ್ಯ, ಮಲ್ಲಾರು, ಪಾಂಬೂರು, ಉದ್ಯಾವರ, ಉಚ್ಚಿಲ ಪೊಲ್ಯ ಸಹಿತ ವಿವಿಧೆಡೆ ಮರ ಬಿದ್ದು ವಿದ್ಯುತ್ ಕಂಬಗಳು ಮತ್ತು ತಂತಿಗಳು ತುಂಡಾಗಿವೆ.
ಇದರಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವೃತ್ಯಯವುಂಟಾಗಿದ್ದು ಕಾಪು ಮೆಸ್ಕಾಂನ ಅಧಿಕಾರಿಗಳು ಮತ್ತು ಸಿಬಂದಿಗಳು ಮರ ತೆರವುಗೊಳಿಸಿ, ವಿದ್ಯುತತ ಮರು ಜೋಡಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.