Manipal ಪೈ ಕುಟುಂಬದ ತೋನ್ಸೆ ಗೀತಾ ಪೈ ನಿಧನ


Team Udayavani, Jul 15, 2024, 7:11 PM IST

Manipal ಪೈ ಕುಟುಂಬದ ತೋನ್ಸೆ ಗೀತಾ ಪೈ ನಿಧನ

ಮಣಿಪಾಲ: ಮಣಿಪಾಲ ಸಂಸ್ಥೆಗಳ ಸ್ಥಾಪಕರಾದ ಉಪೇಂದ್ರ ಪೈ, ಡಾ| ಟಿಎಂಎ ಪೈ ಅವರ ಸಹೋದರ ಪಿ.ಎ. ಪೈ ಅವರ ಪುತ್ರನಾದ ಡಾ| ತೋನ್ಸೆ ವಿಟ್ಠಲ ಪೈ ಅವರ ಪತ್ನಿ ತೋನ್ಸೆ ಗೀತಾ ಪೈ (78) ಜು. 11ರಂದು ನ್ಯೂ ಮೆಕ್ಸಿಕೋದ ಅಲ್ಬುಕರ್ಕ್ ನಲ್ಲಿ ನಿಧನ ಹೊಂದಿದರು.

ಮೃತರು ಪತಿ ಡಾ| ವಿಟ್ಠಲ ಪೈ, ಪುತ್ರರಾದ ದೀಪಕ್‌ ಪೈ, ಸುನಿಲ್‌ ಪೈ, ಸೊಸೆ ರೇಖಾ ಡಿ. ಪೈ, ಮೊಮ್ಮಕ್ಕಳಾದ ಪ್ರಿಯಾಂಕಾ ಪೈ, ಮೇಘನಾ ಪೈ ಅವರನ್ನು ಅಗಲಿದ್ದಾರೆ.

ಕಾರ್ಕಳ ಪೈ ಕುಟುಂಬಕ್ಕೆ ಸೇರಿದ ದಿ| ಕೆ.ಪಿ.ಎಲ್‌. ಪೈ ಮತ್ತು ದಿ| ಸುನಂದಾ ಪೈ ಅವರ ಏಕೈಕ ಪುತ್ರಿ ಗೀತಾ ಪೈ ಅವರು ಬಂಟ್ವಾಳದಲ್ಲಿ ಜನಿಸಿದರು.

ಉದ್ಯಮಿಯಾಗಿ ಹೆಸರು ಪಡೆದಿದ್ದ ಇವರು ಸ್ವತಂತ್ರ ಮತ್ತು ಸಾಹಸಪ್ರವೃತ್ತಿಯವರಾಗಿ ವಿವಿಧ ಪ್ರಕಾರದ ಉದ್ಯಮ ನಡೆಸುತ್ತಿದ್ದರು.

ಕಾರ್ಪೊರೇಟ್‌ ಮತ್ತು ರೀಟೇಲ್‌ ಸೆಣಬಿನ ಗಿಫ್ಟ್ ಬ್ಯಾಗ್‌ ಕಂಪೆನಿ ಬಾಸ್ಕೆಟ್‌ -ಎನ್‌- ಬ್ಯಾಗ್ಸ್‌, ನೈಸರ್ಗಿಕ ಭಾರತೀಯ ಆಹಾರದ ಉದ್ಯಮ ನಡೆಸುತ್ತಿದ್ದರು. ಲಾಸ್‌ ಕ್ರೂಸಸ್‌, ನ್ಯೂಮೆಕ್ಸಿಕೋ, ಡೆನ್ವರ್‌, ಕೊಲೊರಡೋದಲ್ಲಿ ರೆಸ್ಟೋರೆಂಟ್‌ ಹೊಂದಿದ್ದರು. ನ್ಯೂ ಮೆಕ್ಸಿಕೋ ಫೆಡರೇಶನ್‌ ಆಫ್ ದಿ ಬ್ಲೈಂಡ್‌, ಸೌತ್‌ವೆಸ್ಟ್‌ ವುಮನ್‌ ಬಿಜಿನೆಸ್‌ ಎಂಟರ್‌ಪ್ರೈಸ್‌ ನ್ಯಾಶನಲ್‌ ಕೌನ್ಸಿಲ್‌ ಮತ್ತು ನ್ಯಾಶನಲ್‌ ಅಸೋಸಿಯೇಶನ್‌ ಆಫ್ ವುಮನ್‌ ಬಿಜಿನೆಸ್‌ ಓನರ್ ಸಂಸ್ಥೆಗಳ ಸ್ಥಾಪಕ ಸದಸ್ಯರಾಗಿದ್ದರು.

ಅಮೆರಿಕ, ಮೆಕ್ಸಿಕೋ, ಭಾರತದಲ್ಲಿ ಮಹಿಳಾ ಶಿಕ್ಷಣ, ಸಬಲೀಕರಣ ಹಾಗೂ ಉದ್ಯೋಗದ ಬಗ್ಗೆ ಮಾರ್ಗದರ್ಶನ ನೀಡುತ್ತಿದ್ದರು. ಅಂಧರ ಸಂಸ್ಥೆಗಳಿಗೆ ಸಹಾಯಹಸ್ತ ನೀಡುತ್ತಿದ್ದರು. ಶಾಂತಿ ಪಡೆ, ದಕ್ಷಿಣ ಏಶ್ಯಾಕ್ಕೆ ಹೋಗುವವರಿಗೆ ತರಬೇತಿ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಅನೇಕರು ಗೀತಾ ಪೈಯವರ ಮಾರ್ಗದರ್ಶನ ಪಡೆದು ಸ್ವಾವಲಂಬಿ ಬದುಕನ್ನು ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.