ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ: ತೀರ್ಥಹಳ್ಳಿ, ಕುಂದಾಪುರ ರಸ್ತೆ ಸಂಚಾರ ಕೆಲಕಾಲ ಸ್ಥಗಿತ
Team Udayavani, Jul 16, 2024, 10:53 AM IST
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಹೊಸನಗರ ತಾಲೂಕಿನ ಹಳಗುಂದ ಗ್ರಾಮದಲ್ಲಿ ಗಾಳಿ ಮಳೆಯಿಂದ ಬೃಹತ್ ಮರವೊಂದು ಅಡ್ಡಲಾಗಿ ಬಿದ್ದು ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಪರಿಣಾಮ ತೀರ್ಥಹಳ್ಳಿ ಮಾಸ್ತಿಕಟ್ಟೆ ಕುಂದಾಪುರ ರಸ್ತೆ ಕೆಲಕಾಲ ಸ್ಥಗಿತಗೊಂಡು ಮಂಗಳೂರು, ಉಡುಪಿ, ಕುಂದಾಪುರ ಮಣಿಪಾಲ ತೆರಳಲು ವಾಹನ ಸವಾರರು ಪರದಾಡುವಂತಾಯಿತು.
ಮುಂಜಾನೆ ನಾಲ್ಕು ಗಂಟೆಗಳ ವೇಳೆಗೆ ಮರ ಬಿದ್ದಿದ್ದು ಈ ಮಾರ್ಗದಲ್ಲಿ ಬರುವ ವಾಹನಗಳು ನಿಂತಲ್ಲೇ ನಿಂತಿದ್ದು ಬಳಿಕ ಅರಣ್ಯ ಇಲಾಖೆಯ ಸಿಬಂದಿಗಳು ಮರ ತೆರವು ಕಾರ್ಯ ನಡೆಸಿದರು.
ಇದನ್ನೂ ಓದಿ: Sandalwood: ʼಹೆಜ್ಜಾರುʼ ನಂಬಿದ ತಂಡ.. ಹೊಸ ಅನುಭವ ನೀಡುವ ಸಿನಿಮಾವಿದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.