Rain: ಭಾರೀ ಮಳೆಯಿಂದ ಶಿರೂರಿನಲ್ಲಿ ಗುಡ್ಡ ಕುಸಿತ; 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ


Team Udayavani, Jul 16, 2024, 11:14 AM IST

Rain: ಭಾರೀ ಮಳೆಯಿಂದ ಶಿರೂರಿನಲ್ಲಿ ಗುಡ್ಡ ಕುಸಿತ; 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಅಂಕೋಲಾ: ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಪರಿಣಾಮ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಂಗಳವಾರ(ಜು.16ರಂದು) ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮಣ್ಣಿನಡಿಯಲ್ಲಿ ಒಂದೇ ಕುಟುಂಬದ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೆದ್ದಾರಿ ಪಕ್ಕದಲ್ಲಿದ್ದ ಮನೆಯಲ್ಲಿನ ಕುಟುಂಬದ ಸದಸ್ಯರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಎರಡು ಕುಟುಂಬದ ಒಟ್ಟು ಒಂಬತ್ತು ಮಂದಿ ಮಣ್ಣಿನಡಿ ಸಿಲುಕೊಂಡಿದ್ದಾರೆ ಎನ್ನಲಾಗುತ್ತಿದೆ. ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ(55 ) ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಗುಡ್ಡ ಕುಸಿತಿದಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕಾರವಾರ ಗೋವಾ ಅಂಕೋಲಾದಿಂದ ಕೇರಳ, ಮಂಗಳೂರು, ಕುಮಟಾ ಮತ್ತಿತರ ಭಾಗಗಳಿಗೆ ತೆರಳುವವರು ಹೆದ್ದಾರಿಯಲ್ಲಿ ಕಾಲ ಕಳೆಯುವಂತಾಗಿದೆ.

ಚತುಷ್ಪಥ ಹೆದ್ದಾರಿಗಾಗಿ ಗುಡ್ಡವನ್ನ ಕೊರೆಯಲಾಗಿತ್ತು ಈ ಗುಡ್ಡವು ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿರುವುದರಿಂದ ಹೆದ್ದಾರಿಯ ತುಂಬಾ ಮಣ್ಣು ಕಲ್ಲುಗಳು ತುಂಬಿ ಸಂಚರಿಸಲು ಆಗದ ಹಾಗೆ ಮಾರ್ಪಟ್ಟಿದೆ.

ಹೆದ್ದಾರಿಯಲ್ಲಿ ನಿಂತಿರುವ ಅನೇಕ ವಾಹನಗಳಿಗೂ ಹಾನಿ ಉಂಟಾಗಿದ್ದು ಅಲ್ಲಿ ನಿಂತಿರುವ ಒಂದು ಗ್ಯಾಸ್ ಟ್ಯಾಂಕರ್ ಪಕ್ಕದಲ್ಲಿರುವ ಗಂಗಾವಳಿ ನದಿಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಅದರಲ್ಲಿದ್ದ ಚಾಲಕ ಕ್ಲೀನರ್ ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.

ಈಗಾಗಲೇ ಅಂಕೋಲಾ ತಾಲೂಕು ಆಡಳಿತ ಅಗ್ನಿಶಾಮಕದಳ ಪೊಲೀಸ್ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು ಮಣ್ಣಿನ ಅಡಿಯಲ್ಲಿ ಎಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು ಮಾಡಲು 24 ಗಂಟೆಗೂ ಅಧಿಕ ಕಾಲ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.