Heavy Rain: ಜೋಡುಪಾಲ; ರಾಷ್ಡ್ರೀಯ ಹೆದ್ದಾರಿಯಲ್ಲಿ ಬಿರುಕು


Team Udayavani, Jul 16, 2024, 12:04 PM IST

Heavy Rain: ಜೋಡುಪಾಲ; ರಾಷ್ಡ್ರೀಯ ಹೆದ್ದಾರಿಯಲ್ಲಿ ಬಿರುಕು

ಅರಂತೋಡು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿಯ ಜೋಡುಪಾಲ ಸಮೀಪ ಮಂಗಳವಾರ(ಜು.16ರಂದು) ಮುಖ್ಯರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಬದಿಯ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.

ಕಳೆದ ಎರಡು ಮೂರು ದಿನಗಳಿಂದ ಕೊಡಗು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜೋಡುಪಾಲ ಸಮೀಪ  ಎರಡನೇ ಮೊಣ್ಣಂಗೇರಿ ಬಳಿ ಹೆದ್ದಾರಿಯ ಒಂದು ಬದಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರ ವಹಿಸುವಂತೆ ಸೂಚಿಸಲಾಗಿರುವುದಾಗಿ ತಿಳಿದುಬಂದಿದೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರ ಕೈಗೊಳ್ಳಬೇಕೆಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಸುಮಾರು 6 ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ಗುಡ್ಡ ಕುಸಿದು ಜಲಪ್ರಳಯ ಆಗಿ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.ಅಲ್ಲದೆ ಸಾವು ನೋವು ಸಂಭವಿಸಿತ್ತು.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ; ಲಕ್ಷಾಂತರ ನಷ್ಟ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.