Heavy Rain: ಜೋಡುಪಾಲ; ರಾಷ್ಡ್ರೀಯ ಹೆದ್ದಾರಿಯಲ್ಲಿ ಬಿರುಕು
Team Udayavani, Jul 16, 2024, 12:04 PM IST
ಅರಂತೋಡು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿಯ ಜೋಡುಪಾಲ ಸಮೀಪ ಮಂಗಳವಾರ(ಜು.16ರಂದು) ಮುಖ್ಯರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಬದಿಯ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.
ಕಳೆದ ಎರಡು ಮೂರು ದಿನಗಳಿಂದ ಕೊಡಗು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜೋಡುಪಾಲ ಸಮೀಪ ಎರಡನೇ ಮೊಣ್ಣಂಗೇರಿ ಬಳಿ ಹೆದ್ದಾರಿಯ ಒಂದು ಬದಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರ ವಹಿಸುವಂತೆ ಸೂಚಿಸಲಾಗಿರುವುದಾಗಿ ತಿಳಿದುಬಂದಿದೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರ ಕೈಗೊಳ್ಳಬೇಕೆಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.
ಸುಮಾರು 6 ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ಗುಡ್ಡ ಕುಸಿದು ಜಲಪ್ರಳಯ ಆಗಿ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.ಅಲ್ಲದೆ ಸಾವು ನೋವು ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.