Mangaluru: ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ನಿಧನ


Team Udayavani, Jul 16, 2024, 1:51 PM IST

Mangaluru: ಹಿರಿಯ ಚಿತ್ರ ನಿರ್ಮಾಪಕ, ರಂಗಕರ್ಮಿ ಸದಾನಂದ ಸುವರ್ಣ ನಿಧನ

ಮಂಗಳೂರು: ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ಅವರು ಇಂದು(ಮಂಗಳವಾರ) ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಮೂಲ್ಕಿ ಮೂಲದ ಅವರು ಹಲವು ವರ್ಷಗಳ ಕಾಲ ಮುಂಬಯಿನಲ್ಲಿ ವಾಸವಾಗಿದ್ದರು. ಕನ್ನಡ ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸುವರ್ಣರು ಧರ್ಮಚಕ್ರ, ಸುಳಿ, ಡೊಂಕುಬಾಲದ ನಾಯಕರು, ಕೋರ್ಟ್‌ ಮಾರ್ಷಲ್‌, ಉರುಳು ಮತ್ತಿತರ ಜನಪ್ರಿಯ ನಾಟಕ ರಚನೆಮಾಡಿದ ಹೆಗ್ಗಳಿಕೆ ಇವರದ್ದು.

ಅಲ್ಲದೆ ಅವರ ಗುಡ್ಡೆದ ಭೂತ ಧಾರವಾಹಿ ದೂರದರ್ಶನದಲ್ಲಿ ಬಹಳ ಜನಮೆಚ್ಚುಗೆ ಗಳಿಸಿತ್ತು, ಅವರ ಘಟಶ್ರಾದ್ಧ ಸಿನಿಮಾಕ್ಕೆ ಸ್ವರ್ಣಕಮಲ ಪ್ರಶಸ್ತಿ ಸಿಕ್ಕಿರುತ್ತದೆ. ಮಂಗಳೂರಿನ ಹವ್ಯಾಸಿ ರಂಗಭೂಮಿಗೆ ಹೊಸ ಸ್ಪರ್ಶ ನೀಡಿದವರು ಸದಾನಂದ ಸುವರ್ಣರು.

ಇದನ್ನೂ ಓದಿ: Raichur: ವಾಲ್ಮೀಕಿ ಹಗರಣ… ಮಾಜಿ ಸಚಿವ ನಾಗೇಂದ್ರನ ಆಪ್ತನ ಅಕೌಂಟ್ ನಿಂದಲೇ ಹಣ ವರ್ಗಾವಣೆ

ಗುಡ್ಡೆದ ಭೂತದಂತಹ ಧಾರಾವಾಹಿ,ಶಿವರಾಮ ಕಾರಂತರ ಕುರಿತು ಆಪ್ತ ನೋಟವನ್ನು ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ಕೊಟ್ಟ ರಂಗಭೂಮಿಯ ಹಿರಿಯಜ್ಜ   ಸದಾನಂದ ಸುವರ್ಣ.

ಸ್ವತಃ ನಟ ನಾಟಕಕಾರನಾಗಿ, ಪ್ರಯೋಗಶೀಲ ನಿರ್ದೇಶಕನಾಗಿ ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ತಮ್ಮ ಇಳಿವಯಸ್ಸಿನಲ್ಲಿ ಮಂಗಳೂರಿನ ರಂಗಭೂಮಿಗೆ ಲಗ್ಗೆಯಿಟ್ಟು ಅಲ್ಲಿಯೂ ತನ್ನ ಸೃಜನಶೀಲ ಪ್ರತಿಭೆಯ ಸುವರ್ಣ ಛಾಪನ್ನು ಒತ್ತಿದವರು..!!ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ ಉರುಳು,ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ, ಮುಂತಾದ ನಾಟಕಗಳನ್ನು ನಿರ್ದೇಶಿಸಿ ಸದಭಿರುಚಿಯ ರಂಗ ಕಾಯಕ ಹೇಗಿರಬೇಕು ಎಂದು ನಿರೂಪಿಸಿದವರು.

ತಾನೂ ಬೆಳೆಯುತ್ತ ನೂರಾರು ಹಿರಿಯ ಕಿರಿಯ ಕಲಾವಿದರನ್ನೂ ಬೆಳೆಸಿದ ಅನನ್ಯ ರಂಗ ತಪಸ್ವಿ ನಮ್ಮ ಸದಾನಂದ ಸುವರ್ಣ.
ಮುಂಬಯಿ ಮತ್ತು ಮಂಗಳೂರಿನ ಹವ್ಯಾಸಿರಂಗಭೂಮಿಗೆ ಸುವರ್ಣರ ಕೊಡುಗೆ ಅನನ್ಯವಾದುದು.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

Mangaluru: ಜೆಸಿಬಿ ಯಿಂದ ಮನೆ ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ಮೃತ್ಯು

Mangaluru: ಹಳೆ ಮನೆ ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ಮೃತ್ಯು

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.