Web series: 8 ನಿರ್ದೇಶಕರು,‌ 9 ಎಪಿಸೋಡ್‌ ‘ಮನೋರಥಂಗಳ್’ನಲ್ಲಿ ಒಂದಾದ ಸೌತ್‌ ದಿಗ್ಗಜರು


Team Udayavani, Jul 16, 2024, 2:30 PM IST

15

ಕೊಚ್ಚಿ: ಮಾಲಿವುಡ್‌ (Mollywood) ಚಿತ್ರರಂಗ ಈ ವರ್ಷದ ಕೆಲವೇ ತಿಂಗಳಿನಲ್ಲಿ ಸಾವಿರ ಕೋಟಿ ಗಳಿಕೆ ಕಂಡಿದೆ. ತೆರೆಕಂಡ ಸಿನಿಮಾಗಳು ಕೋಟಿ ಕೋಟಿ ಗಳಿಕೆ ಕಂಡಿದೆ.

‘ಆಡುಜೀವಿತಂ’, ‘ಮಂಜುಮೇಲ್ ಬಾಯ್ಸ್’, ‘ಅನ್ವೆಶಿಪಿನ್ ಕಂಡೆತುಂ’, ‘ಪ್ರೇಮಲು’, ‘ವರ್ಷಂಗಲ್ಕ್ಕು ಶೇಷಮ್’, ‘ಬ್ರಹ್ಮಯುಗಂ’ ಹಾಗೂ ‘ಆವೇಶಂʼ.. ಮಾಲಿವುಡ್‌ ಬಾಕ್ಸ್‌ ಆಫೀಸ್‌ ನಲ್ಲಿ ಕೋಟಿ ಕೋಟಿ ಗಳಿಕೆ ಕಂಡು ದಾಖಲೆ ಬರೆದಿದೆ.

ಒಂದೇ ಪ್ರಾಜೆಕ್ಟ್‌ ಚಿತ್ರರಂಗದ ಸ್ಟಾರ್‌ ಗಳೆಲ್ಲ ಜೊತೆಯಾಗಿ ಕಾಣಿಸಿಕೊಂಡರೆ ಹೇಗೆ? ಹೀಗೊಂದು ಪ್ರಾಜೆಕ್ಟ್‌ ಮಾಲಿವುಡ್‌ ಬರುತ್ತಿದೆ. ಮಾಲಿವುಡ್‌ ನಲ್ಲಿ ಸಿನಿಮಾಗಳು ಮಾತ್ರವಲ್ಲದೆ, ವೆಬ್‌ ಸಿರೀಸ್‌ ಗಳು ವಿಭಿನ್ನ ಕಥಾಹಂದರದಲ್ಲಿ ಬರುತ್ತದೆ.

8 ಜನ ನಿರ್ದೇಶಕರ, 9 ಕಥೆಗಳ್ಳುಳ ‘ಮನೋರಥಂಗಳ್’ (Manorathangal) ಎನ್ನುವ ಆಂಥಾಲಜಿ ವೆಬ್ ಸಿರೀಸ್‌ (Anthology Web Series) ಮಾಲಿವುಡ್‌ ನಲ್ಲಿ ಬರುತ್ತಿದೆ. ಈ ಸಿರೀಸ್ ನ ವಿಶೇಷತೆಯೆಂದರೆ ಇದರಲ್ಲಿ ಬಹುತೇಕ ಮಾಲಿವುಡ್‌ ಎಲ್ಲಾ ಸ್ಟಾರ್‌ಗಳು ನಟಿಸಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ವಿಜೇತ ಲೇಖಕ ಮತ್ತು ಚಿತ್ರಕಥೆಗಾರ-ನಿರ್ದೇಶಕ ಎಂಟಿ ವಾಸುದೇವನ್ ನಾಯರ್ ಅವರು ಬರೆದ ಕಥೆಗಳನ್ನು ಆಧರಿಸಿ ಈ ಸಿರೀಸ್‌ ಬರುತ್ತಿದೆ.

ದಕ್ಷಿಣ ಭಾರತದ ದಿಗ್ಗಜರು ಈ ಸಿರೀಸ್‌ ಬೇರೆ ಬೇರೆ ಕಥೆಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಮಲ್ ಹಾಸನ್, ಮೋಹನ್ ಲಾಲ್,(Mohanlal), ಮಮ್ಮುಟಿ (Mammootty), ಫಾಹದ್ ಫಾಸಿಲ್(Fahadh Faasil) ಮುಂತಾದ ಮಾಲಿವುಡ್‌ ಸೂಪರ್‌ ಸ್ಟಾರ್‌ ಗಳು ನಟಿಸಿದ್ದಾರೆ.

ಇವರಷ್ಟೇ ಅಲ್ಲದೆ ಪಾರ್ವತಿ ತಿರುವೋತು, ಮತ್ತು ಮಧು, ಬಿಜು ಮೆನನ್, ಇಶಿತ್ ಯಾಮಿಮಿ, ಅಪರ್ಣಾ ಬಾಲಮುರಳಿ, ನದಿಯಾ ಮೊಯ್ದು, ಆನ್ ಆಗಸ್ಟಿನ್, ದುರ್ಗಾ ಕೃಷ್ಣ, ಆಸಿಫ್ ಅಲಿ, ಇಂದ್ರಜಿತ್ ಸುಕುಮಾರನ್, ಇಂದ್ರನ್ಸ್ ಮತ್ತು ಸಿದ್ದಿಕ್ ಮೊದಲಾದವರೂ ನಟಿಸಿದ್ದಾರೆ.

ಒಟ್ಟು 9 ಕಥೆಗಳಲ್ಲಿ ಪ್ರಿಯಾದರ್ಶನ್‌ ಅವರು 2 ಎಪಿಸೋಡ್‌ ಗಳನ್ನು ನಿರ್ದೇಶನ ಮಾಡಿದ್ದು,  ಶ್ಯಾಮ್ ಪ್ರಸಾದ್, ಅಶ್ವತಿ ವಿ ನಾಯರ್, ಮಹೇಶ್ ನಾರಾಯಣನ್, ರಂಜಿತ್, ಸಂತೋಷ್ ಶಿವನ್ ಮತ್ತು ರತೀಶ್ ಅಂಬಟ್, ಜಯರಾಜನ್ ನಾಯರ್ ಇತರೆ ಎಪಿಸೋಡ್‌ ಗಳನ್ನು ಕಟ್ಟಿಕೊಟ್ಟಿದ್ದಾರೆ.

ಎಂಟಿ ವಾಸುದೇವನ್ ನಾಯರ್ ಅವರ ಹುಟ್ಟುಹಬ್ಬದಂದು ‘ಮನೋರಥಂಗಳ್’ ಟ್ರೇಲರ್‌ ರಿಲೀಸ್‌ ಆಗಿದೆ. ಕಮಲ್‌ ಹಾಸನ್‌ ಅವರು ಕಥೆ ಹೇಳುವ ನಿರೂಪಕನಂತೆ ಕಾಣಿಸಿಕೊಂಡರೆ, ಫಾಹದ್‌ ಫಾಸಿಲ್‌, ಮಮ್ಮುಟ್ಟಿ ಹಾಗೂ ಮೋಹನ್‌ ಲಾಲ್‌ ಕಥೆಯ ಪ್ರಮುಖ ಪಾತ್ರದದಲ್ಲಿ ಕಾಣಿಸಿಕೊಂಡಿದ್ದಾರೆ.

ಆಗಸ್ಟ್‌ 15ರಿಂದ ಜೀ5 ನಲ್ಲಿ ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಈ ಸಿರೀಸ್‌ ಸ್ಟ್ರೀಮ್‌ ಆಗಲಿದೆ.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

7

Dosa King: ಜೊತೆಯಾಗಲಿದ್ದಾರೆ ಹೇಮಂತ್‌ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್‌ʼ

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.