Camlin:ಜನಪ್ರಿಯ ಕ್ಯಾಮ್ಲಿನ್‌ ಕಂಪಾಸ್‌, ಪೆನ್ಸಿಲ್‌ ಹರಿಕಾರ ಸುಭಾಶ್‌ ದಾಂಡೇಕರ್‌ ಇನ್ನಿಲ್ಲ

ಮರಾಠಿ ಮೂಲದ ದಾಂಡೇಕರ್‌ ತಮ್ಮ ಉದ್ಯಮದ ಮೂಲಕ ಜಗತ್ತಿನ ಗಮನ ಸೆಳೆದಿದ್ದರು

Team Udayavani, Jul 16, 2024, 1:20 PM IST

Camlin:ಜನಪ್ರಿಯ ಕ್ಯಾಮ್ಲಿನ್‌ ಕಂಪಾಸ್‌, ಪೆನ್ಸಿಲ್‌ ಹರಿಕಾರ ಸುಭಾಶ್‌ ದಾಂಡೇಕರ್‌ ಇನ್ನಿಲ್ಲ

ಮುಂಬೈ: ಜನಪ್ರಿಯ ಕ್ಯಾಮ್ಲಿನ್‌ ಪೆನ್ಸಿಲ್‌, ಕಂಪಾಸ್‌ ಬಾಕ್ಸ್‌ ಸಂಸ್ಥಾಪಕ ಸುಭಾಶ್‌ ದಾಂಡೇಕರ್‌ (ದಾದಾಸಾಹೇಬ್‌ ದಿಗಂಬರ್‌ ದಾಂಡೇಕರ್@85) ತೀವ್ರ ಅನಾರೋಗ್ಯದಿಂದ ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

ದಾಂಡೇಕರ್‌ ಅವರು ಪುತ್ರ ಆಶೀಶ್‌ ಮತ್ತು ಪುತ್ರಿ ಅನಘಾ ಅವರನ್ನು ಅಗಲಿದ್ದಾರೆ. ದಾಂಡೇಕರ್‌ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಸೋಮವಾರ (ಜುಲೈ 15) ಹಿಂದುಜಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ವರದಿ ವಿವರಿಸಿದೆ.

ಮುಂಬೈನ ದಾದರ್‌ ನಲ್ಲಿರುವ ಶಿವಾಜಿ ಪಾರ್ಕ್‌ ಶ್ಮಶಾನದಲ್ಲಿ ಅಂತ್ಯ ಸಂಸ್ಕಾರ ನೆರವೇರಿದ್ದು, ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು, ಕ್ಯಾಮ್ಲಿನ್‌ ಸಮೂಹ ಸಂಸ್ಥೆಯ ಉದ್ಯೋಗಿಗಳು, ಗಣ್ಯರು ಹಾಜರಿದ್ದರು ಎಂದು ವರದಿ ಹೇಳಿದೆ.

ಸಾವಿರಾರು ಯುವಕರಿಗೆ ಉದ್ಯೋಗ ನೀಡಿದ್ದ ದಾಂಡೇಕರ್‌ ಅವರು, ನೌಕರರಿಗೆ ಯಾವತ್ತೂ ಗೌರವ ಸಿಗಬೇಕೆಂದು ಅವರು ಪ್ರತಿಪಾದಿಸುತ್ತಿದ್ದು, ಮರಾಠಿ ಮೂಲದ ದಾಂಡೇಕರ್‌ ತಮ್ಮ ಉದ್ಯಮದ ಮೂಲಕ ಜಗತ್ತಿನ ಗಮನ ಸೆಳೆದಿದ್ದರು. ಅವರ ನಿಧನ ತುಂಬಲಾರದ ನಷ್ಟವಾಗಿದೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌ ಸಂತಾಪ ವ್ಯಕ್ತಪಡಿಸಿದ್ದಾರೆ.

1931ರಲ್ಲಿ ಡಿಪಿ ದಾಂಡೇಕರ್‌ ಮತ್ತು ಜಿಪಿ ಡಾಂಡೇಕರ್‌ ಸಹೋದರರು ಕ್ಯಾಮ್ಲಿನ್‌ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಈ ಸ್ಟೇಷನರಿ ಸಂಸ್ಥೆ ಡಾಂಡೇಕರ್‌ & co. ಎಂದೇ ಜನಪ್ರಿಯವಾಗಿತ್ತು. 1946ರಲ್ಲಿ ಕ್ಯಾಮ್ಲಿನ್‌ ಅನ್ನು ಖಾಸಗಿ ಕಂಪನಿ ಎಂದು ಗುರುತಿಸಲಾಗಿದ್ದು, 1998ರಲ್ಲಿ ಅದು ಪಬ್ಲಿಕ್‌ ಲಿಮಿಟೆಡ್‌ ಕಂಪನಿಯಾಗಿತ್ತು. 1980-90ರ ದಶಕದಲ್ಲಿ ಕ್ಯಾಮ್ಲಿನ್‌ ಪೆನ್ಸಿಲ್‌, ಕಂಪಾಸ್‌ ಬಾಕ್ಸ್‌ , ಪೆನ್‌ ಶಾಲಾ ವಿದ್ಯಾರ್ಥಿಗಳ ನೆಚ್ಚಿನ ಬ್ರ್ಯಾಂಡ್‌ ಆಗಿತ್ತು.

ಇದನ್ನೂ ಓದಿ:Max Teaser: I Will Finsh the.. Game.. ‘ಮ್ಯಾಕ್ಸ್‌ʼ ಟೀಸರ್‌ನಲ್ಲಿ ಮಚ್ಚು ಹಿಡಿದ ಕಿಚ್ಚ

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

5-flipcart

The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

GST

August 1.75 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ: 10% ಹೆಚ್ಚಳ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.