Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ


Team Udayavani, Jul 16, 2024, 4:48 PM IST

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

ಕಣ್ಣೂರು(ಕೇರಳ): ಕಾರಿಗೆ ಪೆಟ್ರೋಲ್‌ ತುಂಬಿಸಿಕೊಂಡ ನಂತರ ಹಣ ಕೊಡದೇ ತೆರಳುತ್ತಿದ್ದ ಪೊಲೀಸ್‌ ಡ್ರೈವರ್‌ ಬಳಿ ಪೆಟ್ರೋಲ್‌ ಪಂಪ್‌ ನೌಕರ ಹಣ ಪಾವತಿಸಲು ಹೇಳಿದಾಗ, ಏಕಾಏಕಿ ಚಲಾಯಿಸಿಕೊಂಡು ಹೋಗಿದ್ದು, ಈ ಸಂದರ್ಭದಲ್ಲಿ ನೌಕರ ಕಾರಿನ ಬಾನೆಟ್‌ ಹಿಡಿದುಕೊಂಡಿದ್ದು, ಆತನ ಕೊಲೆಗೆ ಯತ್ನಿಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪೊಲೀಸ್‌ ನನ್ನು ಬಂಧಿಸಿದ್ದು, ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೊಲೆ ಯತ್ನ ಪ್ರಕರಣದಡಿ ಬಂಧಿಸಿ, ವಿವಿಧ ಸೆಕ್ಷನ್‌ ಗಳನ್ನು ದಾಖಲಿಸಲಾಗಿದೆ ಎಂದು ಕಣ್ಣೂರು ನಗರ ಪೊಲೀಸ್‌ ಆಯುಕ್ತ ಅಜಿತ್‌ ಕುಮಾರ್‌ ತಿಳಿಸಿದ್ದಾರೆ.


ಭಾನುವಾರ ಸಂಜೆ ಪೆಟ್ರೋಲ್‌ ಬಂಕ್‌ ಗೆ ಕಾರಿನಲ್ಲಿ ಆಗಮಿಸಿದ್ದ ಪೊಲೀಸ್‌ ಹಣ ನೀಡದೇ ತೆರಳುತ್ತಿದ್ದ ಸಂದರ್ಭದಲ್ಲಿ, ಆತನನ್ನು ಅಡ್ಡಗಟ್ಟಿದ ನೌಕರ ಅನಿಲ್‌ ಮೇಲೆ ಹಲ್ಲೆ ನಡೆಸಿದ್ದ. ಅಷ್ಟೇ ಅಲ್ಲ ಕಾರಿನ ಬಾನೆಟ್‌ ಮೇಲಿದ್ದ ನೌಕರನನ್ನು ಪೊಲೀಸ್‌ ಸುಮಾರು ಒಂದು ಕಿಲೋ ಮೀಟರ್‌ ದೂರದವರೆಗೆ ಎಳೆದೊಯ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

mamata

Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್

Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್

ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

baby 2

Rare case; ಅವಳಿ ಮಕ್ಕಳಿಗೆ ಜನ್ಮ ನೀಡಿದ ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆ

ID Card ಇಲ್ಲದೇ ರೂಂ ಕೊಡಲ್ಲ ಎಂದ ಮ್ಯಾನೇಜರ್‌ ಗೆ ಹಿಗ್ಗಾಮುಗ್ಗಾ ಥಳಿತ: ನಾಲ್ವರ ಬಂಧನ

ID Card ಇಲ್ಲದೇ ರೂಂ ಕೊಡಲ್ಲ ಎಂದ ಮ್ಯಾನೇಜರ್‌ ಗೆ ಹಿಗ್ಗಾಮುಗ್ಗಾ ಥಳಿತ: ನಾಲ್ವರ ಬಂಧನ

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-IKK

Duleep Trophy: ಸೆಂಚುರಿ ಸಿಡಿಸಿ ಪುನರಾಗಮನಗೈದ ಇಶಾನ್‌ ಕಿಶನ್‌

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

mamata

Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

Court-1

Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.