Udupi ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ


Team Udayavani, Jul 16, 2024, 5:11 PM IST

ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

ಉಡುಪಿ: ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದಂತೆ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಉಡುಪಿ ಜಿಲ್ಲೆಯ ಬ್ರಹ್ಮಾವರ, ಕುಂದಾಪುರ ಭಾಗಗಳಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಕಳೆದೆರಡು ದಿನಗಳಿಂದ ಬಿಟ್ಟು ಬಿಡದೆ ಮಳೆಯಾಗುತ್ತಿರುವ ಕಾರಣ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಂಪರ್ಕ ಕಡಿತವಾಗಿದೆ.

ಸೀತಾ, ಸವರ್ಣ ನದಿಗಳಲ್ಲಿ ಪ್ರವಾಹೋಪಾದರಿಯಲ್ಲಿ ನೀರು ಹರಿಯುತ್ತಿದ್ದು, ಸಮೀಪದ ಪ್ರದೇಶಗಳು ಜಲಾವೃತಗೊಂಡಿದೆ. ನಾವುಂದ, ಸಾಲ್ಬುಡ, ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಭಾಗದ ಜನರು ಜಲ ದಿಗ್ಭಂಧನಕ್ಕೆ ಒಳಗಾಗಿದ್ದಾರೆ.

ಕೋಟ ಭಾಗದಲ್ಲಿ ದೊಡ್ಡ ಪ್ರಮಾಣದ ನೆರೆ ಹಾನಿ ಉಂಟಾಗಿದೆ. ಸಂಸದರು, ಎ.ಸಿ, ಡಿ.ಸಿ ಭೇಟಿ ನೀಡಿದ್ದಾರೆ. ಹಲವೆಡೆ ರಸ್ತೆಗಳ ಮೇಲೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ.

ಹಾಲಾಡಿಯ ಮದೂರಿಗೆ ಸಂಪರ್ಕ ಸಾಧಿಸುವ ಚೋರಾಡಿ ಬರಣಕೊಳಕಿ ಸೇತುವೆ ಕುಸಿದು ಬಿದ್ದಿದ್ದು, ಗ್ರಾಮಗಳ ನಡುವಿನ ಸಂಪರ್ಕ ಕಡಿದಿದೆ.

ಕೋಟ ಸಾಹೇಬ್ರಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಹಲವು ದಶಕದಲ್ಲೇ ಮೊದಲ ಬಾರಿಗೆ ದಿನವಿಡೀ ಸಂಪರ್ಕ ಕಡಿತವಾಗಿದೆ.

ಟಾಪ್ ನ್ಯೂಸ್

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

Mescom

Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

Pocso

Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Mangaluru

Mangaluru: ಬಸ್ಸಿನ ಫುಟ್‌ಬೋರ್ಡ್‌ನಿಂದ ಬಿದ್ದ ವಿದ್ಯಾರ್ಥಿ: ಅಪಾಯದಿಂದ ಪಾರು

MUDA ಕೇಸ್‌: ತೀರ್ಪು ಮೀಸಲು: ಮಧ್ಯಾಂತರ ಆದೇಶ ವಿಸ್ತರಣೆ; ಸಿದ್ದರಾಮಯ್ಯ ಸದ್ಯ ನಿರಾಳ

MUDA ಕೇಸ್‌: ತೀರ್ಪು ಮೀಸಲು: ಮಧ್ಯಾಂತರ ಆದೇಶ ವಿಸ್ತರಣೆ; ಸಿದ್ದರಾಮಯ್ಯ ಸದ್ಯ ನಿರಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ

Missing

Udupi: ಬನ್ನಂಜೆ ನಿವಾಸಿ ನಾಪತ್ತೆ

sullia

Kundapura ಮಹಿಳೆಗೆ ಹಲ್ಲೆ, ಮಾನಹಾನಿ ಪ್ರಕರಣ: ಆರೋಪಿಗೆ ನಿರೀಕ್ಷಣ ಜಾಮೀನು ಮಂಜೂರು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

Mescom

Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

Pocso

Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.