Heavy Rain ಕೋಟೇಶ್ವರ: ಶ್ರೀ ಕೋಟಿಲಿಂಗೇಶ್ವರ ದೇಗುಲ ಜಲಾವೃತ


Team Udayavani, Jul 16, 2024, 5:07 PM IST

Heavy Rain ಕೋಟೇಶ್ವರ: ಶ್ರೀ ಕೋಟಿಲಿಂಗೇಶ್ವರ ದೇಗುಲ ಜಲಾವೃತ

ಕೋಟೇಶ್ವರ: ಭಾರೀ ಮಳೆಯಿಂದಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇಗುಲದ ಹೊರಸುತ್ತು ಸಂಪೂರ್ಣವಾಗಿ ಜಲಾವೃತಗೊಂಡಿದೆ.

ದೇಗುಲದ ಗರ್ಭಗುಡಿ, ಒಳಪೌಳಿ ಮಧ್ಯಭಾಗ, ತೀರ್ಥಬಾವಿ, ಹೊರಗಿನ ಧ್ವಜಕಟ್ಟೆ ಮತ್ತು ಸೇವಾಕೌಂಟರ್‌ಗಳ ಸುತ್ತ ನೀರು ತುಂಬಿಕೊಂಡಿದೆ.

ನೀರಿನ ಹೊರಹರಿವಿಗೆ ತತ್‌ಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ದರ್ಶನಕ್ಕೆ ತೊಡಕಾಗಲಿದೆ.

ಈ ಸಮಸ್ಯೆಗೆ ಪರಿಹಾರರೋಪಾಯ ಮಾರ್ಗ ಕಂಡುಕೊಳ್ಳದಿದ್ದಲ್ಲಿ ದೇಗುಲದ ಸಂಕೀರ್ಣಗಳಿಗೆ ಹಾನಿಯಾಗಲಿದ್ದು, ತೀರ್ಥ ಬಾವಿಯ ಪವಿತ್ರ ಜಲ ಕಲುಷಿತಗೊಳ್ಳಬಹುದೆಂದು ಅನೇಕ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Temple-kota

Form a New committee: 103 ಎ ದರ್ಜೆ ದೇಗುಲಗಳಿಗಿಲ್ಲ ವ್ಯವಸ್ಥಾಪನ ಸಮಿತಿ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

Mescom

Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

Pocso

Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temple-kota

Form a New committee: 103 ಎ ದರ್ಜೆ ದೇಗುಲಗಳಿಗಿಲ್ಲ ವ್ಯವಸ್ಥಾಪನ ಸಮಿತಿ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ

Missing

Udupi: ಬನ್ನಂಜೆ ನಿವಾಸಿ ನಾಪತ್ತೆ

sullia

Kundapura ಮಹಿಳೆಗೆ ಹಲ್ಲೆ, ಮಾನಹಾನಿ ಪ್ರಕರಣ: ಆರೋಪಿಗೆ ನಿರೀಕ್ಷಣ ಜಾಮೀನು ಮಂಜೂರು

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Temple-kota

Form a New committee: 103 ಎ ದರ್ಜೆ ದೇಗುಲಗಳಿಗಿಲ್ಲ ವ್ಯವಸ್ಥಾಪನ ಸಮಿತಿ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

Mescom

Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

Pocso

Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.