Shimoga; ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿ; ರೈತರ ಸಂತಸ


Team Udayavani, Jul 16, 2024, 7:07 PM IST

Shimoga; ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿ; ರೈತರ ಸಂತಸ

ಶಿಕಾರಿಪುರ: ತಾಲ್ಲೂಕಿನ ರೈತರ ಜೀವನಾಡಿಯಾಗಿ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ ಅಂಜನಾಪುರ ಜಲಾಶಯ ಮಂಗಳವಾರ ಸಂಪೂರ್ಣ ಭರ್ತಿಯಾಗಿದ್ದು,ಕೋಡಿ ಮೇಲೆ ನೀರು ಹರಿಯುತ್ತಿದೆ.

ಅಂಜನಾಪುರ ಜಲಾಶಯ ಸುಮಾರು 23 ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಈ ಜಲಾಶಯದಿಂದ ಶಿಕಾರಿಪುರ ಪಟ್ಟಣ ಹಾಗೂ ಶಿರಾಳಕೊಪ್ಪ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸಲಾಗುತ್ತದೆ. ತಾಲ್ಲೂಕಿನಲ್ಲಿ ಭತ್ತ ಬೆಳೆಯುವ ರೈತರು ಈ ಜಲಾಶಯ ನೀರನ್ನು ನಂಬಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಜಲಾಶಯಕ್ಕೆ ನೀರು ಹರಿದು ಬಂದಿದ್ದು, ಪ್ರಸ್ತುತ ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿ ಮೇಲೆ ನೀರು ಹರಿಯುತ್ತಿರುವುದರಿಂದ ಅಂಜನಾಪುರ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಭತ್ತ ನಾಟಿ ಕಾರ್ಯ ನಡೆಸಲು ರೈತರು ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿದ್ದಂತೆ ಸ್ವಯಂ ಚಾಲಿತ ಗೇಟುಗಳು ತೆರೆದುಕೊಂಡು ಜಲಾಶಯ ನೀರು ಹೊರ ಬೀಳುತ್ತಿದ್ದು, ಈ ದೃಶ್ಯ ನೋಡುಗರ ಗಮನ ಸೆಳೆಯುತ್ತಿದೆ. ತಾಲ್ಲೂಕಿನ ಜನತೆ ಅಂಜನಾಪುರ ಜಲಾಶಯ ಭೇಟಿ ನೀಡಿ ಜಲಾಶಯದಿಂದ ನೀರು ಬಿಡುಗಡೆಯಾಗುತ್ತಿರುವ ದೃಶ್ಯವನ್ನು ಕಣ್ತುಂಬಿ ಕೊಳ್ಳುತ್ತಿದ್ದಾರೆ.

ಬುಧವಾರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.