Shimoga; ಮಾರಾಣಾಂತಿಕ ಡೆಂಗ್ಯೂ; ವಾರದ ಅವಧಿಯಲ್ಲಿ ರಿಪ್ಪನ್ಪೇಟೆಯಲ್ಲಿ ಎರಡನೇ ಬಲಿ
Team Udayavani, Jul 16, 2024, 8:11 PM IST
ರಿಪ್ಪನ್ಪೇಟೆ: ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಉಲ್ಭಣಗೊಳ್ಳುತ್ತಿದ್ದು ಶಂಕಿತ ಡೆಂಗ್ಯೂ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ.
ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾನೆ.
ಹೊಸನಗರ ರಸ್ತೆಯ ರಾಯಲ್ ಕಂಫರ್ಟ್ ಲಾಡ್ಜ್ ಮುಂಭಾಗದಲ್ಲಿ ಬದ್ರಿಯಾ ಮೊಬೈಲ್ ಸೆಂಟರ್ ನಡೆಸುತಿದ್ದ ಆಶಿಕ್ ರಸೂಲ್ ಜ್ವರದ ಲಕ್ಷಣ ಕಾಣಿಸಿಕೊಂಡು ಕೇವಲ ಮೂರೇ ದಿನಗಳ ಅಂತರದಲ್ಲಿ ಬಿಳಿರಕ್ತ ಕಣಗಳು ತೀವ್ರವಾಗಿ ಕ್ಷೀಣಿಸಿದ ಹಿನ್ನಲೆಯಲ್ಲಿ ಮೃತಪಟ್ಟಿದ್ದಾನೆ.
ರಿಪ್ಪನ್ಪೇಟೆ ವ್ಯಾಪ್ತಿಯಲ್ಲಿ ಒಂದೇ ವಾರದ ಅಂತರದಲ್ಲಿ ಡೆಂಗ್ಯೂ ಜ್ವರ ಇಬ್ಬರನ್ನು ಬಲಿ ಪಡೆದಿದೆ. ಇತ್ತೀಚೆಗೆ ರಶ್ಮಿ ನಾಯಕ್ ಎಂಬವವರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ
Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್ರೂಮ್!
Lineman: ಸೂಪರ್ಮ್ಯಾನ್ಗಳಿಗೆ ಸಲಾಂ
Cricket: ಒಂದೇ ಫ್ರೇಮ್ನಲ್ಲಿ ಗಂಭೀರ್- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು
Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.