Maski ಅಲಾಯಿ ಕುಣಿಯ ಬೆಂಕಿಯಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
Team Udayavani, Jul 16, 2024, 8:24 PM IST
ಮಸ್ಕಿ: ಮೊಹರಂ ಹಬ್ಬದ ನಿಮಿತ್ತ ಅಲಾಯಿ ಕುಣಿಯಲ್ಲಿ ಅಗ್ನಿ ಪ್ರವೇಶ ಮಾಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬೊಮ್ಮನಾಳ-ಯು. ಗ್ರಾಮದಲ್ಲಿ ನಡೆದಿದೆ.
ಯಮನಪ್ಪ ನಾಯಕ (45) ಮೃತ ವ್ಯಕ್ತಿ. ಮಸ್ಕಿ ತಾಲೂಕಿನ ಬೊಮ್ಮನಾಳ-ಯು. ಗ್ರಾಮದ ಮಸೀದಿ ಮುಂಭಾಗದಲ್ಲಿ ಹಾಕಿದ್ದ ಅಲಾಯಿ ಕುಣಿಯಲ್ಲಿ ಅಗ್ನಿ ಪ್ರವೇಶ ಮಾಡುವಾಗ ಕುಣಿಯಲ್ಲಿನ ಕಟ್ಟಿಗೆ ಕಾಲಿಗೆ ಸಿಲುಕಿ ಬಿದ್ದು ಮೃತಪಟ್ಟಿದ್ದಾನೆ.
ಈ ಕುರಿತು ತುರವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಸುಜಾತ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.