Kinnigoli: ದಾಂಧಲೆ ನಿರತ ಯುವಕನ ಸೆರೆ
Team Udayavani, Jul 16, 2024, 9:45 PM IST
ಕಿನ್ನಿಗೋಳಿ: ಮದ್ಯ ಸೇವಿಸಿ ಇಲ್ಲಿನ ಬಸ್ ನಿಲ್ದಾಣದಲ್ಲಿ ದಾಂಧಲೆ ನಡೆಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಅಪರಾಹ್ನ ಮದ್ಯಪಾನ ಮಾಡಿದ್ದ ಕೆಲ ಕೂಲಿ ಕಾರ್ಮಿಕರು ಜಗಳ ಆರಂಭಿಸಿದ್ದರು. ಬಳಿಕ ಅವರ ಪೈಕಿ ಯುವಕನೊಬ್ಬ ಕಟ್ಟಿಗೆಯನ್ನು ಹಿಡಿದುಕೊಂಡು ಬಂದು ದ್ವಿಚಕ್ರ ವಾಹನವನ್ನು ಪುಡಿಗೈದದ್ದಲ್ಲದೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದನು.
ವಿಷಯ ತಿಳಿದ ಪೊಲೀಸರು ಧಾವಿಸಿ ಬಂದು ಸಾರ್ವಜನಿಕ ಶಾಂತಿಭಂಗ ಆರೋಪದಡಿ ಯುವಕನನ್ನು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.