Kaniyoor: ವ್ಯಕ್ತಿ ನಾಪತ್ತೆ; ಹೊಳೆಗೆ ಬಿದ್ದಿರುವ ಶಂಕೆ
Team Udayavani, Jul 16, 2024, 11:26 PM IST
ಕಾಣಿಯೂರು: ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ನಿವಾಸಿ ಹುಕ್ರ ಅವರ ಪುತ್ರ ಸುರೇಶ (40) ನಾಪತ್ತೆಯಾಗಿದ್ದು, ಅವರು ಹೊಳೆಗೆ ಬಿದ್ದಿರುವ ಶಂಕೆಯಿಂದ ಹುಡುಕಾಟ ನಡೆಸಲಾಗುತ್ತಿದೆ. ವಿಪರಿತ ಮದ್ಯಪಾನದ ಚಟ ಹೊಂದಿದ್ದ ಅವರು ಕೆಲಸಕ್ಕೂ ಸರಿ ಯಾಗಿ ಹೋಗುತ್ತಿರಲಿಲ್ಲ.
ಇತ್ತೀ ಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿ ಯಾರೊಂದಿಗೂ ಹೆಚ್ಚಾಗಿ ಮಾತ ನಾಡುತ್ತಿರಲಿಲ್ಲ. ಸೋಮ ವಾರ ರಾತ್ರಿ 8.30ರ ವೇಳೆಗೆ ಮನೆಯಿಂದ ಹೊರ ಹೋಗಿದ್ದು, ಇನ್ನೂ ಪತ್ತೆಯಾಗಿಲ್ಲ. ಈ ನಡುವೆ ಕಾಪೆಜಾಲು ಹೊಳೆ ಬದಿಯಲ್ಲಿ ಅವರ ಶರ್ಟ್ ಮತ್ತು ಕೊಡೆ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದವರು ಸಾಕಷ್ಟು ಹುಡುಕಿದರೂ ಪತ್ತೆಯಾಗಿಲ್ಲ.
ಸ್ಥಳಕ್ಕೆ ಕಡಬ ತಹಶೀಲ್ದಾರ್ಪ್ರಭಾಕರ್ಖಜೂರೆ ಸಹಿತ ಕಂದಾಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady: ಮುಂದಿನ ಸೆಪ್ಟಂಬರ್ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ
B C Road: ಬ್ಯಾಂಕ್ ಶಾಖೆಯಿಂದ 1.30 ಲಕ್ಷ ರೂ. ನಗದಿದ್ದ ಬ್ಯಾಗ್ ಕಳವು
Bantwala: ನಿವೃತ್ತ ಸೈನಿಕರ 1.30 ಲಕ್ಷ ರೂ. ನಗದಿದ್ದ ಬ್ಯಾಗ್ ಕಳವು
Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ
Belthangady: ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್ ನಿಲುಗಡೆ; ಸಂಚಾರ ನಿಯಮ ಉಲ್ಲಂಘನೆ
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.