![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 16, 2024, 9:32 PM IST
ವಿಜಯಪುರ: ಮೊಹರಮ್ ಹಬ್ಬದ ಸಂದರ್ಭ ಆಟಿಕೆ ಸಾಮಗ್ರಿ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯ ತಳ್ಳುವ ಗಾಡಿಗೆ ವಿದ್ಯುತ್ ಸ್ಪರ್ಶಗೊಂಡು ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಮೊಹಮ್ಮದ್ ಇನಾಂದಾರ (40 ವ) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ವಿಜಯಪುರ ನಗರದ ಮೆಹತರ್ ಮಹಲ್ ಬಳಿ ತಳ್ಳುವ ಗಾಡಿಗೆ ಕೆಳ ಹಂತದಲ್ಲಿದ್ದ ವಿದ್ಯುತ್ ಪರಿವರ್ತಕ (ಟಿಸಿ) ತಗುಲಿ ಈ ವಿದ್ಯುತ್ ಅವಘಡ ನಡೆದಿದೆ.
ಮೆಹತರ ಮಹಲ್ ಪರಿಸರದಲ್ಲಿ ಮೊಹರಮ್ ಹಬ್ಬದ ಮೆರವಣಿಗೆ ಮುಂಭಾಗದಲ್ಲಿ ಕಬ್ಬಿಣದ ತಳ್ಳುವ ಗಾಡಿಯಲ್ಲಿ ಮೊಹಮದ್ ವ್ಯಾಪಾರದಲ್ಲಿ ತೊಡಗಿದ್ದರು.
ಈ ಹಂತದಲ್ಲಿ ಇದೇ ಮಾರ್ಗದಲ್ಲಿ ಬಂದ ಕಾರಿಗೆ ದಾತಿ ಬಿಡುವಾಗ ಗಾಡಿಯನ್ನು ಪಕ್ಕಕ್ಕೆ ಕೊಂಡೊಯ್ಯುವಾಗ ಕೆಳಹಂತದಲ್ಲಿದ್ದ ಪರಿವರ್ತಕ ತಗುಲಿ ವಿದ್ಯುತ್ ಅವಘಡವಾಗಿ ಸಾವು ಸಂಭವಿಸಿದೆ.
ಸುದ್ದಿ ತಿಳಿಯುತ್ತಲೇ ಗೋಲಗುಂಬಜ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.